ತನ್ನ ಚುನಾವಣೆಯಲ್ಲಿ ಭಾರತ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೊಸ ಆರೋಪ ಮಾಡಿದ ಕೆನಡಾ

ನವದೆಹಲಿ: ತಮ್ಮ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನನ್ನು ಕೊಲ್ಲುವಲ್ಲಿ ಭಾರತದ ಪಾತ್ರವಿದೆ ಆರೋಪಿಸಿದ ತಿಂಗಳುಗಳ ನಂತರ, ಕೆನಡಾವು ಭಾರತವನ್ನು ತಮ್ಮ ದೇಶದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಬಹುದಾದ ಸಂಭಾವ್ಯ ‘ವಿದೇಶಿ ಬೆದರಿಕೆ’ ಎಂದು ಹೆಸರಿಸಿದೆ. ಈ ಹೊಸ ಆರೋಪಕ್ಕೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಆರೋಪವನ್ನು ಕೆನಡಾದ ಭದ್ರತಾ ಗುಪ್ತಚರ ಸೇವೆಯು ಡಿಕ್ಲಾಸಿಫೈಡ್ ಗುಪ್ತಚರ ವರದಿಯಲ್ಲಿ ಮಾಡಿದೆ. … Continued

ಕೆಜಿಗೆ 29 ರೂ.ಗಳಂತೆ ‘ಭಾರತ ರೈಸ್’ ಅಕ್ಕಿ ಮಾರಾಟ ಮಾಡಲಿದೆ ಕೇಂದ್ರ ಸರ್ಕಾರ

ನವದೆಹಲಿ: ಜನಸಾಮಾನ್ಯರಿಗೆ ಅನುಕೂಲವಾಗಲು ಮುಂದಿನ ವಾರದಿಂದ ಚಿಲ್ಲರೆ ಮಾರುಕಟ್ಟೆಯಲ್ಲಿ ‘ಭಾರತ ರೈಸ್’ ಅನ್ನು ಪ್ರತಿ ಕೆಜಿಗೆ 29 ರೂ.ಗಳಿಗೆ ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ. ಹಾಗೂ ಅದರ ನಿಯಂತ್ರಣದ ಭಾಗವಾಗಿ ಅಕ್ಕಿ/ಭತ್ತದ ದಾಸ್ತಾನಿನ ಬಗ್ಗೆ ಮಾಹಿತಿ ನೀಡುವಂತೆ ವ್ಯಾಪಾರಿಗಳಿಗೆ ನಿರ್ದೇಶನ ನೀಡಿದೆ. ಕಳೆದ ಒಂದು ವರ್ಷದಲ್ಲಿ ಅಕ್ಕಿ ಬೆಲೆ ಸುಮಾರು 15 ಪ್ರತಿಶತದಷ್ಟು … Continued

ಸುಮಾರು $4 ಬಿಲಿಯನ್‌ ಮೌಲ್ಯದ ಒಪ್ಪಂದದಲ್ಲಿ ಭಾರತಕ್ಕೆ 31 MQ-9B ಸಶಸ್ತ್ರ ಡ್ರೋನ್‌ ಮಾರಾಟಕ್ಕೆ ಒಪ್ಪಿಗೆ ನೀಡಿದ ಅಮೆರಿಕ

ನವದೆಹಲಿ: ಸುಮಾರು $4 ಬಿಲಿಯನ್ ಮೌಲ್ಯದ ಒಪ್ಪಂದದಲ್ಲಿ ಭಾರತಕ್ಕೆ MQ-9B ಸೀ ಗಾರ್ಡಿಯನ್ ಡ್ರೋನ್‌ಗಳ ಮಾರಾಟಕ್ಕೆ ಅಮೆರಿಕ ಒಪ್ಪಿಗೆ ನೀಡಿದೆ. ಡಿಫೆನ್ಸ್ ಸೆಕ್ಯುರಿಟಿ ಕೋಆಪರೇಶನ್ ಏಜೆನ್ಸಿಯು ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ, ಗುರುವಾರ ಸಂಭವನೀಯ ಮಾರಾಟದ ಕುರಿತು ಅಮೆರಿಕ ಕಾಂಗ್ರೆಸ್‌ಗೆ ಸೂಚಿಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ವೇಳೆ ಭಾರತವು 31 … Continued

ರಾಮಮಂದಿರ ಪ್ರತಿಷ್ಠಾಪನೆ ಪ್ರಾದೇಶಿಕ ಶಾಂತಿಗೆ ದೊಡ್ಡ ಬೆದರಿಕೆ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕ್ಯಾತೆ

ವಿಶ್ವಸಂಸ್ಥೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯು ‘ಪ್ರದೇಶದ ಶಾಂತಿ’ಗೆ ‘ದೊಡ್ಡ ಬೆದರಿಕೆಯಾಗಿದೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರಿಗೆ ಪತ್ರ ಬರೆದು ಎಚ್ಚರಿಸುವ ಮೂಲಕ ಪಾಕಿಸ್ತಾನವು ರಾಮ ಮೀದರದ ಉದ್ಘಾಟನೆಗೆ ಕ್ಯಾತೆ ತೆಗೆದಿದೆ. ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಪವಿತ್ರೀಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಪಾಕಿಸ್ತಾನದ ವಿಶ್ವ ಸಂಸ್ಥೆಯ ಕಾಯಂ … Continued

ಮತ್ತೊಂದು ಸಾಧನೆ : ಹಾಂಗ್ ಕಾಂಗ್ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಷೇರು ಮಾರುಕಟ್ಟೆಯಾಗಿ ಹೊರಹೊಮ್ಮಿದ ಭಾರತ

ನವದೆಹಲಿ : ಮತ್ತೊಂದು ಸಾಧನೆಯಲ್ಲಿ ಭಾರತೀಯ ಷೇರು ಮಾರುಕಟ್ಟೆಯು ಇದೇ ಮೊದಲ ಬಾರಿಗೆ ಹಾಂಗ್ ಕಾಂಗ್ ಅನ್ನು ಹಿಂದಿಕ್ಕಿ ಜಾಗತಿಕವಾಗಿ ನಾಲ್ಕನೇ ಅತಿ ದೊಡ್ಡ ಷೇರು ಮಾರುಕಟ್ಟೆಯಾಗಿ ಹೊರಹೊಮ್ಮಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ. ಜಾಗತಿಕವಾಗಿ ಅಗ್ರ ಮೂರು ಷೇರು ಮಾರುಕಟ್ಟೆಗಳು ಅಮೆರಿಕ, ಚೀನಾ ಮತ್ತು ಜಪಾನ್ ಆಗಿದ್ದು, ಈಗ ಭಾರತದ ಷೇರು ಮಾರುಕಟ್ಟೆ ನಾಲ್ಕನೇ … Continued

ರಾಜತಾಂತ್ರಿಕ ಗದ್ದಲದ ನಂತರ ಕೆನಡಾಕ್ಕೆ ತೆರಳುವ ಭಾರತದ ವಿದ್ಯಾರ್ಥಿಗಳ ಸಂಖ್ಯೆ ತೀವ್ರ ಇಳಿಕೆ : 86%ರಷ್ಟು ಕುಸಿತ ಎಂದ ಸಚಿವರು

ಎರಡು ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಂತರ 2023 ರಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಕೆನಡಾ ನೀಡಿದ ಅಧ್ಯಯನ ಪರವಾನಗಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಕೆನಡಾದ ಉನ್ನತ ಅಧಿಕಾರಿಗಳು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಭಾರತೀಯರಿಗೆ ಅಧ್ಯಯನ ಪರವಾನಗಿಗಳ ಸಂಖ್ಯೆಯು ಸನಿಹದಲ್ಲಿ ಮರುಕಳಿಸುವ ಸಾಧ್ಯತೆಯಿಲ್ಲ ಎಂದು ತಾವು ನಂಬಿದ್ದಾಗಿ ಎಂದು ಉನ್ನತ ಅಧಿಕಾರಿ ಸಂದರ್ಶನದಲ್ಲಿ … Continued

ಜಾಗತಿಕ ಮಿಲಿಟರಿ ಸಾಮರ್ಥ್ಯದ 2024ರ ಶ್ರೇಯಾಂಕ ಪ್ರಕಟ : ಅಮೆರಿಕ ಅತ್ಯಂತ ಶಕ್ತಿಶಾಲಿ ಮಿಲಿಟರಿ ಶಕ್ತಿ, 2ನೇ ಸ್ಥಾನದಲ್ಲಿ ರಷ್ಯಾ, ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತೆ …?

ಅತ್ಯಂತ ಶಕ್ತಿಶಾಲಿ ಮಿಲಿಟರಿ ದೇಶಗಳು ಯಾವುದು ಎಂಬ ಬಗ್ಗೆ 2024ರ ಜಾಗತಿಕ ಫೈರ್‌ಪವರ್ ಶ್ರೇಯಾಂಕಗಳು ಪ್ರಕಟವಾಗಿದ್ದು, ಅಮೆರಿಕವು ಜಗತ್ತಿನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಎಂಬ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಜಿಎಫ್‌ಪಿ (GFP) ಶ್ರೇಯಾಂಕಗಳು ದೇಶದ ಪವರ್‌ಇಂಡೆಕ್ಸ್ (PwrIndx) ಸ್ಕೋರ್ ಅನ್ನು ನಿರ್ಧರಿಸಲು 60 ಕ್ಕೂ ಹೆಚ್ಚು ವೈಯಕ್ತಿಕ ಅಂಶಗಳನ್ನು ಇತರ ರಾಷ್ಟ್ರಗಳೊಂದಿಗೆ ಹೋಲಿಸಿ ಪ್ರತಿ ರಾಷ್ಟ್ರಗಳ … Continued

9 ವರ್ಷಗಳಲ್ಲಿ ಭಾರತದಲ್ಲಿ ಸುಮಾರು 25 ಕೋಟಿ ಜನರು ಬಡತನದಿಂದ ಮುಕ್ತ: ನೀತಿ ಆಯೋಗ

ನವದೆಹಲಿ: ಕಳೆದ 9 ವರ್ಷಗಳಲ್ಲಿ ಬಾರತದಲ್ಲಿ ಸುಮಾರು 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ನೀತಿ (NITI) ಆಯೋಗ ಹೇಳಿದೆ. ನೀತಿ ಆಯೋಗದ ವರದಿಯ ಪ್ರಕಾರ, 2013-14ರಲ್ಲಿ ದೇಶದಲ್ಲಿ ಬಹು ಆಯಾಮದ ಬಡತನವು ಶೇಕಡಾ 29.17 ರಷ್ಟಿತ್ತು, ಇದು 2022-23 ರಲ್ಲಿ ಶೇಕಡಾ 11.28 ಕ್ಕೆ ಇಳಿದಿದೆ. 2013-14ರಿಂದ 2022-23ರವರೆಗಿನ 9 ವರ್ಷಗಳ ಅವಧಿಯಲ್ಲಿ … Continued

ರಾಜತಾಂತ್ರಿಕ ಗದ್ದಲದ ನಡುವೆ ಮಾರ್ಚ್ 15ರೊಳಗೆ ತನ್ನ ಸೈನ್ಯ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಹೇಳಿದ ಮಾಲ್ಡೀವ್ಸ್

ನವದೆಹಲಿ: ಭಾರತ ಸರ್ಕಾರವು ಮಾರ್ಚ್ 15ಕ್ಕಿಂತ ಮೊದಲು ದ್ವೀಪಸಮೂಹ ರಾಷ್ಟ್ರವಾದ ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಉಪಸ್ಥಿತಿಯನ್ನು ಹಿಂತೆಗೆದುಕೊಳ್ಳುವಂತೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಸ್ತಾಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾಲ್ಡೀವ್ಸ್‌ನ ಮೂವರು ಸಚಿವರು ಇತ್ತೀಚಿನ ಅವಹೇಳನಕಾರಿ ಹೇಳಿಕೆಗಳಿಂದ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವ ಮಧ್ಯೆ ಭಾರತವು ತನ್ನ ದೇಶದಲ್ಲಿರುವ ಮಿಲಿಟರಿಯನ್ನು … Continued

‘ನಮ್ಮನ್ನು ಬೆದರಿಸಲು ನಿಮಗೆ ಪರವಾನಗಿ ನೀಡಿಲ್ಲ’: ಭಾರತದೊಂದಿಗೆ ಗದ್ದಲದ ನಡುವೆ ಮಾಲ್ಡೀವ್ಸ್ ಅಧ್ಯಕ್ಷ

ಮಾಲೆ: ತನ್ನ ಐದು ದಿನಗಳ ಚೀನಾ ಭೇಟಿಯನ್ನು ಮುಕ್ತಾಯಗೊಳಿಸಿದ ನಂತರ, ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ಶನಿವಾರ, ಮಾಲ್ಡೀವ್ಸ್‌ ಗೆ “ಬೆದರಿಸುವ” ಹಕ್ಕು ಯಾವ ದೇಶಕ್ಕೂ ಇಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ವಿರುದ್ಧ ಮಾಲ್ಡೀವ್ಸ್ ರಾಜಕಾರಣಿಗಳು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಗದ್ದಲದ … Continued