‘ಹಿಂದಿ ಮಾತ್ರ ಕಲಿತ ಬಿಹಾರ, ಉತ್ತರ ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದ್ದಾರೆ’: ಡಿಎಂಕೆಯ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಡಿಎಂಕೆ ನಾಯಕನ ಹೇಳಿಕೆಯ ಕ್ಲಿಪ್ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಡಿಎಂಕೆ ಸಂಸದರ ವಿರುದ್ಧ ಮಾತನಾಡದ … Continued

ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿಲ್ಲ ಅಥವಾ ಸತ್ತಿಲ್ಲ : ಗುಪ್ತಚರ ಮೂಲಗಳು

ಕರಾಚಿಯಲ್ಲಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿಯೊಂದಿಗೆ ಇಂಟರ್ನೆಟ್ ತುಂಬಿ ಹೋಗಿತ್ತು. ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ವರದಿಯು ಪರಾರಿಯಾದ ಭೂಗತ ಡಾನ್‌ ದಾವೂದ್‌ ಇಬ್ರಾಹಿಂನನ್ನು ವಿಷಪ್ರಾಶನದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿಕೊಂಡಿದೆ. ಕೆಲವು ಬಳಕೆದಾರರು ದಾವೂದ್ ಸತ್ತನೆಂದು ಉಲ್ಲೇಖಿಸಿರುವ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರ ಖಾತೆಯ … Continued

ಕೋವಿಡ್‌ ಸೋಂಕು ಹೆಚ್ಚಳದ ನಂತರ ರಾಜ್ಯಗಳಿಗೆ ಕೋವಿಡ್‌ ಸಲಹೆ ನೀಡಿದ ಕೇಂದ್ರ

ನವದೆಹಲಿ: ಕೇರಳದ ತಿರುವನಂತಪುರಂನ 79 ವರ್ಷದ ಮಹಿಳೆ ಮಾದರಿಯಲ್ಲಿ ಕೊರೊನಾ ವೈರಸ್ ಉಪ-ರೂಪಾಂತರಿ JN.1 ಮೊದಲ ಪ್ರಕರಣ ಪತ್ತೆಯಾದ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಈ ಹಿಂದೆ, ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪ-ರೂಪಾಂತರಿ ಪತ್ತೆಯಾಗಿತ್ತು. ಹೀಗಾಗಿ “ಮುಂಬರುವ ಹಬ್ಬದ ಋತುವನ್ನು ಪರಿಗಣಿಸಿ, ನೈರ್ಮಲ್ಯ ಅನುಸರಿಸುವ ಮೂಲಕ ರೋಗ ಹರಡುವ … Continued

ಭಾರತ vs ದಕ್ಷಿಣ ಆಫ್ರಿಕಾ : ಟೆಸ್ಟ್ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ, ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ ಚಹಾರ್

ನವದೆಹಲಿ: ಭಾರತದ ಇಬ್ಬರು ಅನುಭವಿ ವೇಗಿಗಳನ್ನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗಿಡಲಾಗಿದೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಡಿಸೆಂಬರ್ 16 ಶನಿವಾರದಂದು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಈ ಬೆಳವಣಿಗೆ ಬಗ್ಗೆ ಪ್ರಕಟಿಸಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ … Continued

ಬೆಂಗಳೂರಿನ 6 ಕಡೆ ಎನ್ ಐಎ ದಾಳಿ

ಬೆಂಗಳೂರು: ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಇಂದು, ಬುಧವಾರ ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕಿತ ಉಗ್ರ ನಸೀರ್ ಎಂಬಾತ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ … Continued

ವೀಡಿಯೊ..| “ಮೋದಿಗೆ ಯಾರಾದ್ರೂ ಬೆದರಿಕೆ ಹಾಕಬಹುದೆಂದು ಊಹಿಸಲು ಸಾಧ್ಯವಿಲ್ಲ…”: ಪ್ರಧಾನಿ ಮೋದಿ ಕಠಿಣ ನಿರ್ಧಾರಗಳು ನನಗೆ ʼಅಚ್ಚರಿʼ ತಂದಿದೆ ಎಂದ ರಷ್ಯಾದ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಳ್ಳುತ್ತಿರುವ “ಕಠಿಣ” ನಿರ್ಧಾರವನ್ನು ಶ್ಲಾಘಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಕುತೂಹಲ ಕೆರಳಿಸಿದೆ. ಅವರ ಭಾಷಣಕ್ಕೆ ಹಿಂದಿಯಲ್ಲಿ ಧ್ವನಿ ನೀಡಲಾಗಿದ್ದು, ರಷ್ಯಾದ ನಾಯಕ ಭಾರತ ಹಾಗೂ ರಷ್ಯಾ ನಡುವೆ ನಿರಂತರವಾಗಿ ಬೆಳೆಯುತ್ತಿರುವ ಸಂಬಂಧಗಳ ಬಗ್ಗೆ ಸುದೀರ್ಘವಾಗಿ ಮಾತನಾಡುವುದನ್ನು ವೀಡಿಯೊ ತೋರಿಸುತ್ತದೆ. “ರಷ್ಯಾ ಮತ್ತು … Continued

ಕತಾರಿನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಭೇಟಿಯಾದ ಭಾರತೀಯ ರಾಯಭಾರಿ

ನವದೆಹಲಿ : ಇನ್ನೂ ತಿಳಿದಿಲ್ಲದ ಕಾರಣಗಳಿಗಾಗಿ ಕತಾರಿನಲ್ಲಿ ಅಕ್ಟೋಬರ್‌ನಲ್ಲಿ ಮರಣದಂಡನೆ ಶಿಕ್ಷೆ ಗುರಿಯಾಗಿರುವ  ಮಾಜಿ ನೌಕಾಪಡೆಯ ಎಂಟು  ಮಾಜಿ  ಸಿಬ್ಬಂದಿಯನ್ನು ಕತಾರಿನ ಭಾರತದ ರಾಯಭಾರಿ ಭಾನುವಾರ ಭೇಟಿಯಾಗಿದ್ದಾರೆ ಎಂದು ಸರ್ಕಾರ ಗುರುವಾರ ತಿಳಿಸಿದೆ. ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಅವರು, “ನಮ್ಮ ರಾಯಭಾರಿ ಡಿಸೆಂಬರ್ 3 ರಂದು ಜೈಲಿನಲ್ಲಿರುವ ಎಲ್ಲಾ ಎಂಟು ಜನರನ್ನು ಭೇಟಿಯಾಗಲು … Continued

ಫೋರ್ಬ್ಸ್‌ನ 2023ರ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು

ಬಿಸಿನೆಸ್‌ ನಿಯತಕಾಲಿಕೆ ಫೋರ್ಬ್ಸ್ 2023 ರ ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ವಾರ್ಷಿಕ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದು ನಾಲ್ವರು ಭಾರತೀಯರನ್ನು ಒಳಗೊಂಡಿದೆ. ಜಾಗತಿಕ ವೇದಿಕೆಯಲ್ಲಿ ಅವರು ಭಾರತದಿಂದ ಪ್ರಭಾವಶಾಲಿ ಧ್ವನಿಗಳನ್ನು ಪ್ರದರ್ಶಿಸಿದ್ದಾರೆ. ಈ ಶ್ರೇಣಿಯನ್ನು ನಿರ್ಧರಿಸಲು, ಫೋರ್ಬ್ಸ್ ನಾಲ್ಕು ಮೆಟ್ರಿಕ್‌ಗಳನ್ನು ಹೊಂದಿತ್ತು: ಹಣ, ಮಾಧ್ಯಮ, ಪ್ರಭಾವ ಮತ್ತು ಪ್ರಭಾವದ ಕ್ಷೇತ್ರಗಳು. ಜಗತ್ತು ಅವರ ಸಾಧನೆಗಳನ್ನು … Continued

‘ಭಾರತದ ಮೇಲೆ ಆಕ್ರಮಣ ಮಾಡಿ ಮೋದಿಯನ್ನು ಸರಪಳಿ ಹಾಕಿ ಬಂಧಿಸ್ತೇವೆ’: ಬಡಾಯಿ ಕೊಚ್ಚಿಕೊಂಡ ಪಾಕ್ ಸೇನಾಧಿಕಾರಿ | ವೀಡಿಯೊ ವೀಕ್ಷಿಸಿ

ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಅಪಹಾಸ್ಯ ಮಾಡುತ್ತಿರುವಾಗ, ಅದರ ಹಿರಿಯ ಸೇನಾಧಿಕಾರಿ ಇತ್ತೀಚೆಗೆ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಷ ಕಕ್ಕುತ್ತಿರುವುದು ಕಂಡುಬಂದಿದೆ. ಪಾಕಿಸ್ತಾನದ ಹಿರಿಯ ಸೇನಾಧಿಕಾರಿಯೊಬ್ಬರು ಗುಂಪನ್ನು ಉದ್ದೇಶಿಸಿ ಮಾತನಾಡುತ್ತಾ ಭಾರತವನ್ನು ವಶಪಡಿಸಿಕೊಳ್ಳುವುದು ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಂಧಿಸಿ ಇಸ್ಲಾಮಿಕ್ ರಾಷ್ಟ್ರಕ್ಕೆ ಸರಪಳಿಯಲ್ಲಿ ಕರೆತರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.. ಅಷ್ಟೇ … Continued

ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ವೀಡಿಯೊ ಮೂಲಕ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್: ವರದಿ

ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನುನ್ ಡಿಸೆಂಬರ್ 13 ಅಥವಾ ಅದಕ್ಕಿಂತ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಹೇಳುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ. 2001ರಲ್ಲಿ ಭಯೋತ್ಪಾದಕರು ನಡೆಸಿದ ಸಂಸತ್ತಿನ ದಾಳಿಯ 22 ನೇ ವಾರ್ಷಿಕೋತ್ಸವವನ್ನು ಡಿಸೆಂಬರ್ 13ರಂದು ಗುರುತಿಸುತ್ತದೆ. 2001ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ … Continued