ಕ್ರಿಕೆಟ್ ವಿಶ್ವಕಪ್ 2023 : ನಿರ್ಣಾಯಕ ಘಟ್ಟದಲ್ಲಿ 10 ತಂಡಗಳಿಗೆ ಸೆಮಿಫೈನಲ್ ಪ್ರವೇಶಕ್ಕೆ ಇರುವ ಅವಕಾಶಗಳು….ಯಾವುದೆಲ್ಲ ನೆಚ್ಚಿನ ತಂಡಗಳು..?

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ನಿರ್ಣಾಯಕ ಘಟ್ಟವನ್ನು ತಲುಪಿದೆ, ತಂಡಗಳಿಗೆ ಸೆಮಿ-ಫೈನಲ್‌ನಲ್ಲಿ ಸ್ಥಾನ ಪಡೆಯಲು ಗರಿಷ್ಠ ಮೂರು ಪಂದ್ಯಗಳು ಉಳಿದಿವೆ. ಒಟ್ಟು 9 ತಂಡಗಳು ಸೆಮಿಫೈನಲ್ ಸ್ಥಾನಕ್ಕಾಗಿ ಪೈಪೋಟಿಯಲ್ಲಿವೆ, ಬಾಂಗ್ಲಾದೇಶ ಮಾತ್ರ ನಾಕ್ಔಟ್ ಆಗಿದೆ. ಉಳಿದ ಯಾವುದೇ ತಂಡ, ಸೆಮಿ ಫೈನಲ್‌ ರೇಸ್‌ ನಿಂದ ಹೊರಬಿದ್ದಿಲ್ಲ. ಆತಿಥೇಯ ರಾಷ್ಟ್ರವಾದ ಭಾರತವು ವಿಶ್ವಕಪ್ 2023 … Continued

ಇಸ್ರೇಲ್‌ ‘ಐರನ್ ಡೋಮ್’ ಮಾದರಿಯಲ್ಲಿ ಕ್ಷಿಪಣಿ ನಾಶಕ ‘ವಾಯು ರಕ್ಷಣಾ ವ್ಯವಸ್ಥೆʼ ಅಭಿವೃದ್ಧಿಪಡಿಸುತ್ತಿದೆ ಭಾರತ : ಹೇಗೆ ರಕ್ಷಣೆ ಮಾಡುತ್ತದೆ..? ಇಲ್ಲಿದೆ…

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧವು ಇಸ್ರೇಲ್‌ನ ಐರನ್ ಡೋಮ್ ವಾಯು ರಕ್ಷಣಾ ವ್ಯವಸ್ಥೆ ಗಮನಾರ್ಹ ಗಮನ ಸೆಳೆದಿದೆ. ಆರಂಭದಲ್ಲಿ ಈ ಅತ್ಯಾಧುನಿಕ ರಾಕೆಟ್ ರಕ್ಷಣಾ ವ್ಯವಸ್ಥೆಯನ್ನು ಬಹುತೇಕ ಭೇದಿಸಿ ರಾಕೆಟ್‌ ಒಳ ಹೋಗಲಾರದು ಎಂದು ನಂಬಲಾಗಿತ್ತು, ಆದರೆ ಅಕ್ಟೋಬರ್ 7 ರಂದು ಪ್ಯಾಲೇಸ್ತಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಕೇವಲ 20 ನಿಮಿಷಗಳಲ್ಲಿ ಸುಮಾರು 5,000 ರಾಕೆಟ್‌ಗಳನ್ನು ಹಾರಿಸುವ … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಕ್ರಿಕೆಟ್‌ ವಿಶ್ವಕಪ್‌ 2023: ಶಮಿ- ಬೂಮ್ರಾ ಮಾರಕ ಬೌಲಿಂಗ್‌ : ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ಸುಲಭದ ಜಯ

ಲಕ್ನೋ: ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ತಂಡದ ಗೆಲುವಿನ ಓಟವು ಅಡೆತಡೆಯಿಲ್ಲದೆ ಮುಂದುವರೆದಿದೆ. ಭಾನುವಾರ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ, ಭಾರತದ ತಂಡವು ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ವಿರುದ್ಧ ಪಂದ್ಯಾವಳಿಯ ಆರನೇ ಗೆಲುವನ್ನು ದಾಖಲಿಸಿತು. ಭಾರತ ಒಂಬತ್ತು ವಿಕೆಟ್‌ಗೆ 229 ರನ್ ಗಳ ಸಾಧಾರಣ ಮೊತ್ತ ದಾಖಲಿಸಿತು. ಆದರೆ ಭಾರತವು ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು ಭಾರತ … Continued

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕಾನೂನುಬದ್ಧ ಪಕ್ಷವಲ್ಲ : ಬ್ರಿಟಿನ್‌ ಸಂಸತ್ತಿನಲ್ಲಿ ಪಿಒಕೆ ಸಾಮಾಜಿಕ ಕಾರ್ಯಕರ್ತ ಪ್ರತಿಪಾದನೆ

ಲಂಡನ್‌: ಜಮ್ಮು ಮತ್ತು ಕಾಶ್ಮೀರದ ವಿವಾದದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಪಾಕಿಸ್ತಾನ ಕಾನೂನುಬದ್ಧ ಪಾಲುದಾರ ಪಕ್ಷವಲ್ಲ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಸಾಮಾಜಿಕ ಕಾರ್ಯಕರ್ತ ಪ್ರೊ. ಸಜ್ಜದ್‌ ರಾಜಾ ಪ್ರತಿಪಾದಿಸಿದ್ದಾರೆ. ಬ್ರಿಟನ್ನಿನ ಸಂಸತ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ದಿನಾಚರಣೆ (ಅ.26.1947 ರಂದು ಭಾರತಕ್ಕೆ ಸೇರ್ಪಡೆಯಾದ 76ನೇ ವರ್ಷಾಚರಣೆ) ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ”ಪಾಕ್‌ … Continued

ಇಸ್ರೇಲ್-ಹಮಾಸ್ ಯುದ್ಧ : ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆ ನಿರ್ಣಯದ ಮೇಲಿನ ಮತದಾನಕ್ಕೆ ಗೈರಾದ ಭಾರತ ; ಯಾಕೆಂದರೆ….

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ತಕ್ಷಣದ ಮಾನವೀಯ ಕದನ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಲ್ಲಿ ಭಾರತ ಮತದಾನದಿಂದ ದೂರ ಉಳಿದಿದೆ. ತನ್ನ ಗೈರಾಗುವ ನಿರ್ಧಾರಕ್ಕೆ ವಿವರಿಸಿದ ಭಾರತ, ಭಯೋತ್ಪಾದನೆಯ ವಿರುದ್ಧ ವಿಶ್ವ ಸಂಸ್ಥೆಯು ಸ್ಪಷ್ಟ ಸಂದೇಶವನ್ನು ಕಳುಹಿಸಬೇಕಾಗಿದೆ, ಆದರೆ ಕದನ ವಿರಾಮಕ್ಕೆ ಕರೆ ನೀಡಿದ ನಿರ್ಣಯದಲ್ಲಿ ಹಮಾಸ್ ಬಗ್ಗೆ ಉಲ್ಲೇಖಿಸಿಲ್ಲ ಎಂದು ಹೇಳಿದೆ. … Continued

ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ ‘: ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಮಿತಿಯು ಮುಂದಿನ ಪುಸ್ತಕಗಳನ್ನು ʼಇಂಡಿಯಾʼ ಬದಲಿಗೆ ‘ಭಾರತ’ ಎಂದು ಬದಲಿಸುವ ಪ್ರಸ್ತಾವನೆಗೆ ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಎಲ್ಲಾ ತರಗತಿಗಳ ಶಾಲಾ … Continued

ಶ್ರೀಲಂಕಾಕ್ಕೆ ತೆರಳುವ ಭಾರತ, ಇತರ 6 ರಾಷ್ಟ್ರಗಳ ಪ್ರಯಾಣಿಕರಿಗೆ ʼಉಚಿತ ಪ್ರವಾಸಿ ವೀಸಾʼ

ಕೊಲಂಬೊ: ಭಾರತ ಮತ್ತು ಇತರ ಆರು ದೇಶಗಳ ಪ್ರಯಾಣಿಕರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ವಿದೇಶಾಂಗ ಸಚಿವ ಅಲಿ ಸಬ್ರಿ ಸೋಮವಾರ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ನಡುವೆ ಈ ಕ್ರಮ ಬಂದಿದೆ. ಇದನ್ನು ಪ್ರಾಯೋಗಿಕ ಯೋಜನೆಯಾಗಿ … Continued

ಜಸ್ಟಿನ್ ಟ್ರುಡೊ ಅಸಮರ್ಥ… ನಾನು ಪ್ರಧಾನಿಯಾದ್ರೆ ಭಾರತದೊಂದಿಗೆ ಕೆನಡಾದ ಸಂಬಂಧ ಮರುಸ್ಥಾಪನೆ : ಕೆನಡಾ ವಿಪಕ್ಷದ ನಾಯಕ

ಕೆನಡಾದ ಕನ್ಸರ್ವೇಟಿವ್ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಭಾರತದೊಂದಿಗಿನ ರಾಜತಾಂತ್ರಿಕ ವಿವಾದದ ಬಗ್ಗೆ ಪ್ರಧಾನಿ ಜಸ್ಟಿನ್ ಟ್ರುಡೊ ಅವರನ್ನು ಟೀಕಿಸಿದ್ದಾರೆ. ಟ್ರುಡೊ ಅವರು “ಎಂಟು ವರ್ಷಗಳ ನಂತರ ಯಾವುದಕ್ಕೂ ಯೋಗ್ಯರಲ್ಲ” ಎಂಬಂತಾಗಿದೆ ಮತ್ತು ಅವರನ್ನು “ಭಾರತದಲ್ಲಿ ನಗುವ ಸ್ಟಾಕ್” ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಧಾನ ಮಂತ್ರಿಯಾಗಿ ಕೆನಡಿಯನ್ನರ ಆದ್ಯತೆಯ ಅಭ್ಯರ್ಥಿಯಾಗಿರುವ ಕೆನಡಾದ … Continued

ಕ್ರಿಕೆಟ್ ವಿಶ್ವಕಪ್ 2023 : ಕೊಹ್ಲಿ ಭರ್ಜರಿ ಬ್ಯಾಟಿಂಗ್‌, ಶಮಿ ಮಾರಕ ಬೌಲಿಂಗ್‌ನಿಂದ ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ನಿರ್ಣಾಯಕ ಗೆಲುವು

ಧರ್ಮಶಾಲಾ : ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನದಿಂದಾಗಿ ಭಾರತವು ಭಾನುವಾರ ಧರ್ಮಶಾಲಾದಲ್ಲಿ ನಡೆದ ವಿಶ್ವಕಪ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಡ್ಯಾರಿಲ್ ಮಿಚೆಲ್ ಅವರ 130 ಮತ್ತು ರಚಿನ್ ರವೀಂದ್ರ ಅವರ 75 ರನ್‌ಗಳ ಹೊರತಾಗಿಯೂ ಮೊಹಮ್ಮದ್ ಶಮಿ ಅವರ ಐದು ವಿಕೆಟ್ (54ಕ್ಕೆ 5) ಭಾರತಕ್ಕೆ ನ್ಯೂಜಿಲೆಂಡ್ … Continued