ಕ್ರಿಕೆಟ್ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಭಾರತಕ್ಕೆ ಯಾವ ಅಂಶಗಳು ಮುಳುವಾಯಿತು..?

ವಿಶ್ವಕಪ್ ಗೆಲುವಿನ ಹಂಬಲದಲ್ಲಿದ್ದ ಭಾರತ ಕ್ರಿಕೆಟ್ ತಂಡ ಅಂತಿಮ ಹಂತದಲ್ಲಿ ಎಡವಿತು. ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ -2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ಆರು ವಿಕೆಟ್‌ಗಳ ಜಯ ಸಾಧಿಸುವ ಮೊದಲು ರೋಹಿತ್ ಶರ್ಮಾ ನೇತೃತ್ವದ ಭಾರತದ ತಂಡ 240 ರನ್‌ಗಳಿಗೆ ಆಲೌಟ್‌ ಆಯಿತು. ಫೈನಲ್‌ನಲ್ಲಿ ಭಾರತದ ಸೋಲಿಗೆ ಕೆಲವು ಸಂಗತಿಗಳು … Continued

ಕ್ರಿಕೆಟ್ ವಿಶ್ವಕಪ್ 2023 : ಪಿಚ್‌ ಒಳಗೆ ಓಡಿ ಬಂದ ‘ಫ್ರೀ ಪ್ಯಾಲೆಸ್ತೈನ್’ ಟೀ ಶರ್ಟ್ ಧರಿಸಿದ ವ್ಯಕ್ತಿ ; ಕೊಹ್ಲಿ ತಬ್ಬಿಕೊಳ್ಳಲು ಯತ್ನ | ವೀಕ್ಷಿಸಿ

ಅಹಮದಾಬಾದ್‌: ಭಾನುವಾರ ಅಹಮದಾಬಾದಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್‌ ಪಂದ್ಯ ನಡೆಯುತ್ತಿರುವಾಗ ‘ಫ್ರೀ ಪ್ಯಾಲೆಸ್ಟೈನ್’ ಟೀ-ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಪಿಚ್ ಒಳಗೆ ಓಡಿ ಬಂದಿದ್ದಾನೆ. ಆತ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಕೆಂಪು ಬಣ್ಣದ ಚಡ್ಡಿ ಧರಿಸಿದ್ದ ವ್ಯಕ್ತಿ, ಮುಂಭಾಗದಲ್ಲಿ ‘ಸ್ಟಾಪ್ ಬಾಂಬ್ ಪ್ಯಾಲೆಸ್ಟೈನ್’ ಮತ್ತು ಹಿಂಭಾಗದಲ್ಲಿ … Continued

ಕ್ರಿಕೆಟ್ ವಿಶ್ವಕಪ್ ಫೈನಲ್‌ಗೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅದ್ಭುತ ವೈಮಾನಿಕ ಪ್ರದರ್ಶನ | ವೀಕ್ಷಿಸಿ

ಅಹಮದಾಬಾದ್‌ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ವಿಶ್ವಕಪ್ ಫೈನಲ್‌ಗೆ ಕಿಕ್‌ಸ್ಟಾರ್ ಮಾಡಲು ಭಾರತೀಯ ವಾಯುಪಡೆಯ (ಐಎಎಫ್) ಸೂರ್ಯಕಿರಣ ಏರೋಬ್ಯಾಟಿಕ್ ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಮೇಲೆ ವೈಮಾನಿಕ ಪ್ರದರ್ಶನವನ್ನು ಪ್ರದರ್ಶಿಸಿತು. ಫೈನಲ್ ಪಂದ್ಯದ ಮುನ್ನಾ ದಿನವೂ ರಿಹರ್ಸಲ್ ಶೋನಲ್ಲಿ ಪಾಲ್ಗೊಂಡಿದ್ದ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ಸದಸ್ಯರು ರಿಹರ್ಸಲ್ ವೇಳೆ ರೋಚಕ ರಚನೆಗಳನ್ನು … Continued

ಮಾಲ್ಡೀವ್ಸ್ ನಿಂದ ತನ್ನ ಸೇನೆ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಅಧಿಕೃತವಾಗಿ ತಿಳಿಸಿದ ಮಾಲ್ಡೀವ್ಸ್ ಅಧ್ಯಕ್ಷ

ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು ತಮ್ಮ ದ್ವೀಪ ರಾಷ್ಟ್ರದಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳುವಂತೆ ಭಾರತ ಸರ್ಕಾರಕ್ಕೆ ಔಪಚಾರಿಕವಾಗಿ ವಿನಂತಿಸಿದ್ದಾರೆ. ವಿನಂತಿಯನ್ನು ಅಧ್ಯಕ್ಷರ ಕಚೇರಿ ಅಧಿಕೃತ ಹೇಳಿಕೆಯ ಮೂಲಕ ಸಾರ್ವಜನಿಕಗೊಳಿಸಿದೆ. ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿಯಿಂದ ಮಾಡಿದ ಪ್ರಕಟಣೆಯು “ಭಾರತವು ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಗೌರವಿಸುತ್ತದೆ ಎಂದು ಅವರ ದೇಶವು ಆಶಿಸುತ್ತಿದೆ” ಎಂದು ಹೇಳಿದೆ. ಮುಯಿಜ್ಜು … Continued

ವಿಶ್ವಕಪ್ 2023 ರ ಫೈನಲ್ ಸಮಾರಂಭ: ಏರ್ ಶೋನಿಂದ ಸಂಗೀತ ಕಾರ್ಯಕ್ರಮಗಳವರೆಗೆ… ಅಹಮದಾಬಾದ್‌ನಲ್ಲಿ ಐಸಿಸಿಯ‌ ಅದ್ಭುತ ವಿದಾಯ ಕಾರ್ಯಕ್ರಮ

ಅಭೂತಪೂರ್ವ ಸಮಾರೋಪ ಸಮಾರಂಭದೊಂದಿಗೆ ವಿಶ್ವಕಪ್ 2023 ಪಂದ್ಯಾವಳಿಗೆ ವಿದಾಯ ಹೇಳಲು ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಮತ್ತು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೈಜೋಡಿಸಿದೆ. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಬಿಸಿಸಿಐ ವಿವಿಧ ಕಾರ್ಯಕ್ರಮಗಳೊಂದಿಗೆ ಅಭಿಮಾನಿಗಳನ್ನು ರಂಜಿಸಲು ನೋಡುತ್ತಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ … Continued

ಏಕದಿನ ವಿಶ್ವಕಪ್ 2023 : ರೋಚಕ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ಆಸ್ಟ್ರೇಲಿಯಾ, ಫೈನಲ್‌ನಲ್ಲಿ ಭಾರತಕ್ಕೆ ಎದುರಾಳಿ

ಕೋಲ್ಕತ್ತಾ: 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸುವ ಮೂಲಕ ಭಾನುವಾರದ ಫೈನಲ್‌ನಲ್ಲಿ ಭಾರತದ ವಿರುದ್ಧದ ಅಂತಿಮ ಹಣಾಹಣಿಗೆ ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಶ್ವಕಪ್ ಸೆಮಿಫೈನಲ್‌ನಂತಹ ದೊಡ್ಡ ವೇದಿಕೆಯ ಮೇಲೆ ಬಂದು … Continued

ವಿಶ್ವಕಪ್ 2023 : ಶಮಿ ಮಾರಕ ಬೌಲಿಂಗ್‌, ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ ; ಫೈನಲ್ ಪ್ರವೇಶ

ಮುಂಬೈ: 2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಭಾರತ ಫೈನಲ್ ಪ್ರವೇಶಿಸಿದೆ. 2023ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅಜೇಯ ಓಟ ಮುಂದುವರೆಸಿದೆ ಆಡಿದ 10 ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ … Continued

ವಿಶ್ವಕಪ್‌ 2023 : ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ : 50 ನೇ ಏಕದಿನ ಶತಕ ಹೊಡೆದು ನೂತನ ದಾಖಲೆ ನಿರ್ಮಾಣ

ಭಾರತದ ಅಗ್ರಮಾನ್ಯ ಬ್ಯಾಟರ್‌ ವಿರಾಟ್ ಕೊಹ್ಲಿ ಭಾರತದ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಅಂತಾಷ್ಟ್ರೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್ ವಿಶ್ವಕಪ್ 2023 ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ಬೌಲಿಂಗ್ ದಾಳಿಯ ವಿರುದ್ಧ ಮಾಜಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ … Continued

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

ಮುಂಬೈ : ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ಅವರು ದೀರ್ಘಕಾಲದ ಅನಾರೋಗ್ಯದ ಕಾರಣದಿಂದ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಭಾನುವಾರ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು. ಸಹಾರಾ ಇಂಡಿಯಾ ಪರಿವಾರ್ ನಿಧನದ ಸುದ್ದಿಯನ್ನು ಖಚಿತಪಡಿಸಿದೆ. “ನಮ್ಮ ಗೌರವಾನ್ವಿತ … Continued

ಕ್ರಿಕೆಟ್ ವಿಶ್ವಕಪ್ 2023 : ಸೆಮಿಫೈನಲ್‌ನಲ್ಲಿ ಭಾರತಕ್ಕೆ ನ್ಯೂಜಿಲೆಂಡ್‌ ಎದುರಾಳಿ

ನವದೆಹಲಿ: ಈಗ ದೃಢೀಕರಿಸಲ್ಪಟ್ಟಿದೆ..! ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಬುಧವಾರ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ 2023ರ ಸೆಮಿಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಇನ್ನೊಂದು ಸೆಮಿಫೈನಲ್‌ನಲ್ಲಿ ಗುರುವಾರ ಈಡನ್‌ ಗಾರ್ಡನ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇಂಗ್ಲೆಂಡ್ ವಿರುದ್ಧ 6.4 ಓವರ್‌ಗಳಲ್ಲಿ 338 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ವಿಫಲವಾದ ನಂತರ ಬಾಬರ್ ಅಜಮ್ … Continued