ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ; ವಕ್ಫ್ (ತಿದ್ದುಪಡಿ) ಮಸೂದೆಗೆ ಸರ್ಕಾರದ ಆದ್ಯತೆ ; ಮಣಿಪುರ ಬಿಕ್ಕಟ್ಟು ಪ್ರಸ್ತಾಪಕ್ಕೆ ವಿಪಕ್ಷಗಳ ಚಿಂತನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ನವೆಂಬರ್‌ 25) ಆರಂಭವಾಗಿದ್ದು, ಮೂರು ಪ್ರಮುಖ ಮಸೂದೆಗಳನ್ನು ನಿಗದಿಪಡಿಸಲಾಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಬೃಹತ್ ವಿಜಯದ ನೆರಳಿನಲ್ಲೇ ಈ ಅಧಿವೇಶನವು ನಡೆಯುತ್ತಿದೆ. ಅಧಿವೇಶನದಲ್ಲಿ ವಕ್ಫ್ ಕಾಯ್ದೆ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವು ವಿಧೇಯಕಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ. ಅಲ್ಲದೆ, ಮಣಿಪುರದ ಹಿಂಸಾಚಾರ, ಉತ್ತರ ಭಾರತದಲ್ಲಿ … Continued