ಆಪರೇಷನ್ ಸಿಂಧೂರ ವೇಳೆ ಭಾರತದ ವಾಯುಪಡೆ ಪ್ರಾಬಲ್ಯಕ್ಕೆ ಹೆದರಿ ಕದನ ವಿರಾಮಕ್ಕೆ ಗೋಗರೆದ ಪಾಕಿಸ್ತಾನ ; ಸ್ವಿಸ್ ವರದಿ
ನವದೆಹಲಿ: ಏಪ್ರಿಲ್ 22ರ ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಾಲ್ಕು ದಿನಗಳ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯು ಪಾಕಿಸ್ತಾನವನ್ನು ಅಸಹಾಯಕ ಸ್ಥಿತಿಗೆ ತಳ್ಳಿ ಕದನ ವಿರಾಮಕ್ಕೆ ಒಪ್ಪುವಂತೆ ಮಾಡಿದೆ ಎಂದು ಯುರೋಪಿಯನ್ ಮಿಲಿಟರಿ ವಿಶ್ಲೇಷಣಾ ವರದಿಯೊಂದು ಹೇಳಿದೆ. ಸ್ವಿಟ್ಜರ್ಲೆಂಡ್ನ ಪುಲ್ಲಿಯಲ್ಲಿರುವ ‘ಸೆಂಟರ್ ಡಿ ಹಿಸ್ಟೋಯಿರ್ ಎಟ್ ಡಿ ಪ್ರಾಸ್ಪೆಕ್ಟಿವ್ ಮಿಲಿಟೈರ್ಸ್’ … Continued