ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಒಟ್ಟು ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ದೋಷಾರೋಪಣೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಕುಲ್ಗಾಮ್ ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡದಿಂದ … Continued

ಪರ್ವತದ ಮೇಲೆ ಸ್ವದೇಶಿ ನಿರ್ಮಿತ ಮೊದಲ ಹೆಲಿಕಾಪ್ಟರ್‌ ‘ರುದ್ರ’ ರಾಕೆಟ್‌ ದಾಳಿ ನಡೆಸುವ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಭಾರತೀಯ ಸೇನೆಯ ವಾಯುಯಾನ ಘಟಕವು ‘ರುದ್ರ’ ಹೆಲಿಕಾಪ್ಟರ್‌ ನಿಂದ ಹೊಸ ತಲೆಮಾರಿನ ರಾಕೆಟ್ ಮತ್ತು ಟರ್ರೆಟ್‌ (turret) ಮತ್ತು ಯುದ್ಧಸಾಮಗ್ರಿ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಧ್ರುವ ಆವೃತ್ತಿಯ ಯುದ್ಧ ಹೆಲಿಕಾಪ್ಟರ್‌ ಸ್ವದೇಶಿ ನಿರ್ಮಿತ ಮೊದಲ ದಾಳಿ ಚಾಪರ್ ಆಗಿದೆ. X ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಸೇನೆಯ ಸ್ಪಿಯರ್ ಕಾರ್ಪ್ಸ್ ರಾಕೆಟ್‌ಗಳನ್ನು ಹಾರಿಸುವಾಗ … Continued

ಸೇನೆ ಅಧಿಕಾರಿಗಳ ನೇಮಕದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆನಿರ್ಧಾರ

ಪಂಜಾಬ್‌ನ ಕಪೂರ್ಥಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದೆ. ಮೂರು ಸೇವೆಗಳಲ್ಲಿ ಅಧಿಕಾರಿಗಳಾಗಿ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೇವಾ ಆಯ್ಕೆ ಕೇಂದ್ರಗಳು ಸೇವಾ ಆಯ್ಕೆ ಮಂಡಳಿಯ ಪರೀಕ್ಷೆಗಳನ್ನು ನಡೆಸುತ್ತವೆ. ಸೇನಾ ಗುಪ್ತಚರ ಸಂಸ್ಥೆಗಳ ಪೂರ್ವಭಾವಿ ಕಾರ್ಯಾಚರಣೆಯ ಆಧಾರದ ಮೇಲೆ, ಸೇವೆಗಳ ಆಯ್ಕೆ … Continued