ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಟಿ20 ವಿಶ್ವಕಪ್ ಗೆಲುವಿಗೆ ನೀಡಿದ್ದ 2.5 ಕೋಟಿ ರೂ. ಬೋನಸ್‌ ನಿರಾಕರಿಸಿದ ದ್ರಾವಿಡ್ ; ಯಾಕೆಂದು ಗೊತ್ತಾದ್ರೆ ನೀವು ಫ್ಯಾನ್‌ ಆಗ್ತೀರಾ..!

ನವದೆಹಲಿ: ಭಾರತದ ನಿರ್ಗಮಿತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು 2024 ರ ಟಿ 20 ವಿಶ್ವಕಪ್ ಗೆಲುವಿಗೆ ತಂಡವನ್ನು ಮುನ್ನಡೆಸಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ನೀಡಲಾಗಿದ್ದ ಹೆಚ್ಚುವರಿ 2.5 ಕೋಟಿ ರೂ. ಬೋನಸ್ ಅನ್ನು ಬಿಸಿಸಿಐಗೆ ಹಿಂದಿರುಗಿಸಿದ್ದಾರೆ ಎಂದು ವರದಿಯಾಗಿದೆ. ಸಮಾನ ಹಂಚಿಕೆಗೆ ಒತ್ತು ನೀಡುವ ಮೂಲಕ ದ್ರಾವಿಡ್ ತನ್ನ … Continued

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಟಿ20ಐ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ನವದೆಹಲಿ: ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಬಾರ್ಬಡೋಸ್‌ನಲ್ಲಿ ಭಾರತದ T20 ವಿಶ್ವಕಪ್ ವಿಜಯದ ನಂತರ ಸ್ಟಾರ್ ಬ್ಯಾಟರಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಟಿ20 ಸ್ವರೂಪದಿಂದ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ಜಡೇಜಾ ಸಹ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂ(Instagram)ನಲ್ಲಿ ಅವರು ತಮ್ಮ … Continued