ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಕ್ಕೀಡಾದ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕಾರು

ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್‌ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ. ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಗಂಗೂಲಿ ತಮ್ಮ ರೇಂಜ್ … Continued