ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ವೀಡಿಯೊ : ಭಾರತದ ವಿರುದ್ಧ ಪಾಕ್‌ ಸೋಲಿಗೆ ಇನ್ಸಲ್ಟ್‌ : ಪಂದ್ಯ ಮುಗಿಯುವ ಮೊದಲೇ ಮೈದಾನದಿಂದ ಕಾಲ್ಕಿತ್ತ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ !

ಕೊಲಂಬೊ: ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಹೀನಾಯ ಸೋಲು ಅನುಭವಿಸಿದೆ. ಆದರೆ, ಪಂದ್ಯ ಮುಕ್ತಾಯಕ್ಕೂ ಮುನ್ನವೇ ಪಂದ್ಯ ವೀಕ್ಷಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಮೈದಾನದಿಂದ ಹೊರನಡೆದಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಹಾಸ್ಯಕ್ಕೆ ಕಾರಣವಾಗಿದೆ. ಕೊಲಂಬೊದ … Continued

2026ರ ಟಿ20 ವಿಶ್ವಕಪ್ | ಭಾರತದಲ್ಲಿ ಆಡುವ ವಿಚಾರ ; ಬಾಂಗ್ಲಾದೇಶಕ್ಕೆ ಐಸಿಸಿ ಅಂತಿಮ ಗಡುವು

 ಮುಂಬೈ/ಢಾಕಾ : 2026ರ ಪುರುಷರ ಟಿ20 ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸುತ್ತಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಂತಿಮ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ. ಭಾರತಕ್ಕೆ ಬರಲು ಒಪ್ಪಿಗೆ ಕುರಿತು ನಿರ್ಧಾರ ತಿಳಿಸುವ  ಕುರಿತು ಐಸಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಜನೆವರಿ 21ರ ವರೆಗೆ ಸಮಯ ನೀಡಿದೆ. ಒಂದು ವೇಳೆ … Continued

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ತಂಡ ಪ್ರಕಟಿಸಿದ ಬಿಸಿಸಿಐ ; ಕನ್ನಡಿಗ ರಾಹುಲ್‌ ತಂಡದ ನಾಯಕ

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮುಂಬರುವ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತದ ತಂಡವನ್ನು ಭಾನುವಾರ ಪ್ರಕಟಿಸಿದೆ. ಕೆ.ಎಲ್. ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಹ ಇದ್ದು, ರವೀಂದ್ರ ಜಡೇಜಾ ಕೂಡ ಮರಳಿ ತಂಡ … Continued

ಕ್ರಿಕೆಟರ್‌ ನಿತೀಶ ರೆಡ್ಡಿಗೆ ಕಾನೂನು ಸಂಕಷ್ಟ ; ಬಾಕಿ ಹಣ ಪಾವತಿಸಿಲ್ಲ ಎಂದು ಮಾಜಿ ಏಜೆನ್ಸಿ ಕಂಪನಿಯಿಂದ ಮೊಕದ್ದಮೆ

ನವದೆಹಲಿ: ಗಾಯದ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದ ಕೆಲವೇ ದಿನಗಳಲ್ಲಿ ಭಾರತದ ಆಲ್‌ರೌಂಡರ್ ನಿತೀಶಕುಮಾರ ರೆಡ್ಡಿ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಮೂಲದ ಪ್ರತಿಭಾ ನಿರ್ವಹಣಾ ಸಂಸ್ಥೆ ಸ್ಕ್ವೇರ್ ದಿ ಒನ್, ಕ್ರಿಕೆಟಿಗನ ವಿರುದ್ಧ 5 ಕೋಟಿ ರೂಪಾಯಿಗೂ ಹೆಚ್ಚಿನ ಹಣ ಪಾವತಿ ಬಾಕಿ ಇದೆ ಎಂದು ಮೊಕದ್ದಮೆ … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ – ಧನಶ್ರೀ ವರ್ಮಾ ವಿಚ್ಛೇದನ…

ಮುಂಬೈ : ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ ವರ್ಮಾ ಅವರು ತಮ್ಮ ವಿಚ್ಛೇದನವನ್ನು ಅಂತಿಮಗೊಳಿಸಿದ್ದಾರೆ. ಎಬಿಪಿ ನ್ಯೂಸ್ ಪ್ರಕಾರ, ದಂಪತಿಯನ್ನು ಮುಂಬೈನ ಬಾಂದ್ರಾದಲ್ಲಿರುವ ಕೌಟುಂಬಿಕ ನ್ಯಾಯಾಲಯದ ಮುಂದೆ ಕರೆಸಲಾಗಿದೆ, ಅಲ್ಲಿ ಅವರು ಅಂತಿಮ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ, ನಂತರ ಅವರು ತಮ್ಮ ಅಧಿಕೃತ ವಿಚ್ಛೇದನ ಪ್ರಮಾಣಪತ್ರವನ್ನು ಪಡೆಯುತ್ತಾರೆ. ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗುವ … Continued

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ಜನರ ಭಾರತದ ಕ್ರಿಕೆಟ್‌ ತಂಡ ಪ್ರಕಟ; ತಂಡಕ್ಕೆ ಮರಳಿದ ಶಮಿ

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಐದು ಪಂದ್ಯಗಳ ಸರಣಿಯು ಜನವರಿ 22 ರಿಂದ ನಡೆಯಲಿದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಆಗಿರುವ ಭಾರತದ ತಂಡವು ಬಾರ್ಬಡೋಸ್‌ನಲ್ಲಿ ಟ್ರೋಫಿ ಗೆದ್ದ ನಂತರ ಇದುವರೆಗೆ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ. ಐದು … Continued

ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತ : ಪಿಸಿಬಿಗೆ ಮಾಹಿತಿ ನೀಡಿದ ಐಸಿಸಿ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾರತದ ಕ್ರಿಕೆಟ್‌ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ದೃಢಪಡಿಸಿದೆ. “ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು … Continued

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ 18 ಆಟಗಾರರ ಭಾರತದ ತಂಡ ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ 2024 ಟೆಸ್ಟ್‌ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹರ್ಷಿತ್ ರಾಣಾ ಮತ್ತು ನಿತೀಶಕುಮಾರ … Continued