ರೈತ ಹೋರಾಟ ಹಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲಕ್ಕೆ ಕ್ರೀಡಾಪಟುಗಳ ಚಾಟಿ

ನವದೆಹಲಿ: ನೂತನ ಕೃಷಿ ಮಸೂದೆಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಕೆಲ ವಿದೇಶಿಗರು ಬೆಂಬಲಿಸಿದ್ದನ್ನು ದೇಶದ ಪ್ರಮುಖ ಕ್ರೀಡಾಪಟುಗಳು ಖಂಡಿಸಿದ್ದಾರೆ. ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ, ಹಿರಿಯ ಅಥ್ಲೀಟ್‌ ಪಿ.ಟಿ.ಉಷಾ ಸೇರಿದಂತೆ ಹಲವು ಆಟಗಾರರು ರೈತರ ಹೋರಾಟಕ್ಕೆ ಹಾಲಿವುಡ್‌ ಸೆಲೆಬ್ರಿಟಿಗಳು ಬೆಂಬಲಿಸುವುದನ್ನು ವಿರೋಧಿಸಿದ್ದಾರೆ. ಭಾರತದ ಏಕತೆಗೆ ಧಕ್ಕೆ ತರುವುದನ್ನು ಸಹಿಸುವುದಿಲ್ಲ. ಬಾಹ್ಯ ಶಕ್ತಿಗಳು ನಮ್ಮ … Continued