ಉಕ್ರೇನ್‌ನಿಂದ ಹೊರಡಿ: ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸೂಚನೆ

ನವದೆಹಲಿ: ಉಕ್ರೇನ್‌ನಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದೆ. ರಷ್ಯಾವು ಯುದ್ಧ ವಿಮಾನಗಳ ಸಮೇತ ಯುದ್ಧಕ್ಕೆ ಸಜ್ಜಾಗಿ ನಿಂತಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ರಷ್ಯಾ ದಾಳಿ ನಡೆಸಬಹುದು ಸ್ಥಿತಿ ಏರ್ಪಟ್ಟಿದೆ. ಅದರ ಯುದ್ಧೋನ್ಮಾದ ತೀವ್ರವಾಗಿದೆ ಎಂದು ಅಮೆರಿಕ ಹೇಳುತ್ತಿದೆ. ಕೆಲವು ದಿನಗಳ ಹಿಂದೆ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಪ್ರಜೆಗಳೂ ತಾತ್ಕಾಲಿಕವಾಗಿ ಉಕ್ರೇನ್ ತೊರೆಯುವಂತೆ ಸೂಚನೆ ನೀಡಿದ್ದ ಭಾರತ, ಭಾನುವಾರ … Continued