ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued