ನೂತನ ಸಮಿತಿ ವರದಿ ಸಲ್ಲಿಸುವವರೆಗೆ ಕಸ್ತೂರಿರಂಗನ್ ಅಧಿಸೂಚನೆ ಜಾರಿ ಮಾಡುವುದಿಲ್ಲ ಎಂದು ಭರವಸೆ ನೀಡಿದ ಕೇಂದ್ರ ಸರಕಾರ: ಸಿಎಂ ಬೊಮ್ಮಾಯಿ

ನವದೆಹಲಿ: ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಅಧಿಸೂಚನೆಯನ್ನು ರಾಜ್ಯಗಳ ಕಳವಳಗಳನ್ನು ಪರಿಹರಿಸಲು ಇತ್ತೀಚೆಗೆ ರಚಿಸಲಾದ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಕೇಂದ್ರವು ಭರವಸೆ ನೀಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯಮಂತ್ರಿ … Continued