ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ-ಉಕ್ಕಿನ ಕಾರ್ಖಾನೆ ಮುಚ್ತೇವೆ: ಕೇಂದ್ರ ಸರ್ಕಾರದ ಉತ್ತರ

ನವದೆಹಲಿ: ಚುನಾವಣೆ ಸನಿಹದಲ್ಲಿ ರಾಜಕೀಯ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಕರ್ನಾಟಕ ಮೂಲದವರೇ ಆದ ರಾಜ್ಯಸಭಾ … Continued