ಧಾರವಾಡ ಐಐಐಟಿಗೆ ಸೆಪ್ಟೆಂಬರ್ 26ರಂದು ರಾಷ್ಟ್ರಪತಿ ಮುರ್ಮು ಭೇಟಿ: ಬುಡಕಟ್ಟು ಭಾಷೆಗಳಿಗೆ ಧ್ವನಿ ಭಾಷಾನುವಾದ ಮಾಡುವ ರೋಬೋಟ್ ಅಭಿವೃದ್ಧಿ…!

ಧಾರವಾಡ: ಇಲ್ಲಿನ ಪ್ರತಿಷ್ಠಿತ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗೆ (ಐಐಐಟಿ) ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿರಾಷ್ಟ್ರಪತಿಗಳ ಮೂಲ ರಾಜ್ಯವಾದ ಒಡಿಸ್ಸಾ ಹಾಗೂ ಕರ್ನಾಟಕದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿ ಅನುವಾದ ಮಾಡುವ ರೋಬೋಟ್ ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 26ರಂದು ಐಐಐಟಿ ಸಂಸ್ಥೆಯನ್ನು ನಾಡಿಗೆ ಸಮರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿಯೇ ಈ ಸಂಸ್ಥೆ ಉನ್ನತ … Continued