ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued

ಬೆಂಗಳೂರು ಐಐಎಸ್‌ಸಿ ಹಳೆಯ ವಿದ್ಯಾರ್ಥಿ ವಿಪ್ರೋ ಕಂಪನಿಗೆ ನೂತನ ಸಿಇಒ

ಬೆಂಗಳೂರು : ವಿಪ್ರೋ ಕಂಪನಿಗೆ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ಶ್ರೀನಿವಾಸ ಪಲ್ಲಿಯಾ ಅವರನ್ನು ನೇಮಕ ಮಾಡಲಾಗಿದೆ. ಥಿಯೆರಿ ಡೆಲಾಪೋರ್ಟೆ ಅವರು ಈ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಶ್ರೀನಿವಾಸ ಪಲ್ಲಿಯಾ ಅವರು ಎಂಡಿ ಮತ್ತು ಸಿಇಒ ಪಾತ್ರವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಬೆಂಗಳೂರು ಮೂಲದ ಐಟಿ ದೈತ್ಯ ಹೇಳಿಕೆಯಲ್ಲಿ ತಿಳಿಸಿದ್ದು, ತಕ್ಷಣವೇ ಜಾರಿಗೆ ಬರಲಿದೆ. … Continued