ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued