ಭಾರತದ ಬತ್ತಳಿಕೆಗೆ ಮತ್ತೊಂದು ‘ಬ್ರಹ್ಮಾಸ್ತ್ರ’: ಮೇ ವೇಳೆಗೆ ಬರಲಿದೆ ರಷ್ಯಾದ 4ನೇ S-400 ಕ್ಷಿಪಣಿ ವ್ಯವಸ್ಥೆ

ನವದೆಹಲಿ: ‘ಆಪರೇಷನ್ ಸಿಂಧೂರʼದ ವರ್ಷಾಚರಣೆ ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ಸಿಕ್ಕಿದೆ. ರಷ್ಯಾದ ಅತ್ಯಾಧುನಿಕ S-400 ವಾಯು ರಕ್ಷಣಾ ವ್ಯವಸ್ಥೆಯ ನಾಲ್ಕನೇ ಘಟಕವು ಭಾರತಕ್ಕೆ ಪ್ರಯಾಣ ಬೆಳೆಸಿದ್ದು, ಮೇ ಮಧ್ಯಭಾಗದ ವೇಳೆಗೆ ಭಾರತದ ಬಂದರು ತಲುಪುವ ನಿರೀಕ್ಷೆಯಿದೆ. ಅಲ್ಲದೆ, ‘ಆಪರೇಷನ್ ಸಿಂಧೂರʼದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಐದನೇ S-400 ವ್ಯವಸ್ಥೆಯು ಇದೇ ವರ್ಷದ ನವೆಂಬರ್‌ನಲ್ಲಿ … Continued

ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಭಾರತ ನಮ್ಮ ಸುದ್ದಿಗೆ ಬಂದ್ರೆ ಪರಮಾಣು ಬಾಂಬ್‌ ಹಾಕ್ತೇವೆ ; ಅರ್ಧ ಜಗತ್ತನ್ನೇ ನಾಶ ಮಾಡ್ತೇವೆ ; ಅಮೆರಿಕದಲ್ಲಿ ನಿಂತು ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ…!

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಬಾರಿ ಅಮೆರಿಕ ನೆಲದಿಂದ ಬಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭವಿಷ್ಯದಲ್ಲಿ ಭಾರತದ ಜೊತೆ ಯುದ್ಧ ನಡೆದು ಪಾಕಿಸ್ತಾನಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ಆಗ ಪಾಕಿಸ್ತಾನವು ಈ ಪ್ರದೇಶವನ್ನು ಪರಮಾಣು ಯುದ್ಧದಲ್ಲಿ ಮುಳುಗಿಸುತ್ತದೆ ಮತ್ತು “ಜಗತ್ತಿನ ಅರ್ಧದಷ್ಟನ್ನು” ನಾಶಪಡಿಸುತ್ತದೆ ಎಂದು ಬೆದರಿಕೆ ಹಾಕಿದ್ದಾರೆ … Continued

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ 6 ಪಾಕ್ ವಿಮಾನಗಳನ್ನು ಹೊಡೆದುರುಳಿಸಿದ ಭಾರತದ ಸೇನೆ : ವಾಯುಪಡೆ ಮುಖ್ಯಸ್ಥ

ಬೆಂಗಳೂರು : ಆಪರೇಷನ್ ಸಿಂಧೂರ ವೇಳೆ ಐದು ಫೈಟರ್ ಜೆಟ್‌ಗಳು ಮತ್ತು ಇನ್ನೊಂದು ದೊಡ್ಡ ವಿಮಾನ ಸೇರಿದಂತೆ ಪಾಕಿಸ್ತಾನದ ಆರು ವಿಮಾನಗಳನ್ನು ಹೊಡೆದುರುಳಿಸಲಾಯಿತು ಎಂದು ಭಾರತೀಯ ವಾಯುಪಡೆ ದೃಢಪಡಿಸಿದೆ, ಇದು ದೊಡ್ಡ ಮಿಲಿಟರಿ ದಾಳಿಯ ಸಮಯದಲ್ಲಿ ಪಾಕಿಸ್ತಾನದ ಭಾಗಕ್ಕೆ ಉಂಟಾದ ಹಾನಿಯ ಪ್ರಮಾಣವನ್ನು ಬಹಿರಂಗಪಡಿಸಿದೆ. ಆಕಾಶದಲ್ಲಿ ಹೊಡೆದುರುಳಿಸಿದ ಆರು ವಿಮಾನಗಳ ಜೊತೆಗೆ, ಪಾಕಿಸ್ತಾನ ವಾಯುನೆಲೆಗಳ ಮೇಲೆ … Continued

ಆಪರೇಷನ್ ಸಿಂಧೂರ | ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನದ ಸೇನಾ ಮುಖ್ಯಸ್ಥನಿಗೆ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ…!

ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಎಂಬ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ ನೀಡಲಾಗಿದೆ – ಇದು ಅಪರೂಪದ ಸಂದರ್ಭಗಳಲ್ಲಿ ಮತ್ತು ಸಶಸ್ತ್ರ ಪಡೆಗಳಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಅದ್ಭುತ ಕಾರ್ಯಾಚರಣೆ ದಾಖಲೆಯನ್ನು ಸಾಧಿಸಿದ ನಂತರ ಮಾತ್ರ ನೀಡಲಾಗುವ ಗೌರವವಾಗಿದೆ. ಆದರೆ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೈನ್ಯದ ಹಿನ್ನಡೆಯ … Continued

S-400 ಬಿಡಿ ; ವಾಯು ರಕ್ಷಣೆ ಹೆಚ್ಚಿಸಲು ಭಾರತ ಶೀಘ್ರವೇ ರಷ್ಯಾದ ಘಾತಕ S-500 ಖರೀದಿಸಬಹುದು ; ಎರಡರ ಮಧ್ಯದ ಪ್ರಮುಖ ವ್ಯತ್ಯಾಸ ಇಲ್ಲಿದೆ

ನವದೆಹಲಿ: ಭಾರತದ ವಾಯುದಾಳಿಗಳು ಪಾಕಿಸ್ತಾನದಲ್ಲಿನ ಹಲವಾರು ಭಯೋತ್ಪಾದಕ ನೆಲೆಗಳು ಮತ್ತು ವಾಯುನೆಲೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿದ ನಂತರ, ಭಾರತದ “ಆಪರೇಷನ್ ಸಿಂಧೂರ” ಸೇನಾ ಕಾರ್ಯಾಚರಣೆ ಪಾಕಿಸ್ತಾನದಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಪಂಜಾಬ್‌ನ ಗಡಿಯ ಸಮೀಪವಿರುವ ನಗರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿದರೂ ಭಾರತವು ಈ ದಾಳಿಗಳನ್ನು … Continued

ಆಪರೇಶನ್‌ ಸಿಂಧೂರ | ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಘಟಕಕ್ಕೆ ಹಾನಿಯಾಯ್ತೆ : ಈಜಿಪ್ಟಿನಿಂದ ಬೋರಾನ್‌ ಆಮದು..? ಏನಿದು ರಾಸಾಯನಿಕ…

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ನಡೆದ ಭಾರತ ಮತ್ತು ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಈ ಪ್ರದೇಶದಲ್ಲಿ ವಿಕಿರಣ ಸೋರಿಕೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ. … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ … Continued