ನೌಕಾಪಡೆಯಲ್ಲೂ ಭಾರತ ಆತ್ಮನಿರ್ಭರ, ೪೦ ಹಡಗುಗಳು ಭಾರತದಲ್ಲಿಯೇ ನಿರ್ಮಾಣ: ರಾಜನಾಥ್‌

ಕಾರವಾರ:ಭಾರತೀಯ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವೀಕ್ಷಣೆ ಮಾಡಿದ್ದಾರೆ. ಗೋವಾ ಏರ್‌ಪೋರ್ಟ್‌ನಿಂದ ಹ್ಯಾಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್‌ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿ ಇಲ್ಲಿನ ವಿವಿಧ ಸೈಟ್‌ಗಳಿಗೆ … Continued