ನೌಕಾಪಡೆಗೆ ಐಎನ್ಎಸ್ ನಿಪುಣ್ ಸೇರ್ಪಡೆ : ಭಾರತಕ್ಕೆ ಈ ಆಳ ಸಮುದ್ರ ಡೈವಿಂಗ್ ಹಡಗುಗಳು ಏಕೆ ಬೇಕು? ಇದರ ವಿಶೇಷತೆ ಏನು?

ಮುಂಬೈ: ಭಾರತೀಯ ನೌಕಾಪಡೆಯು ಸೋಮವಾರ (ಆಗಸ್ಟ್‌ 31) ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ನಿಸ್ಟಾರ್‌ ವರ್ಗದ (Nistar-Class) ಎರಡನೇ ಡೈವಿಂಗ್‌ ಸಪೋರ್ಟ್‌ ವೆಸೆಲ್‌ (DSV) ‘ಐಎನ್‌ಎಸ್‌ ನಿಪುಣ್‌’ ಅನ್ನು ಅಧಿಕೃತವಾಗಿ ಸೇವೆಗೆ ಸೇರ್ಪಡೆಗೊಳಿಸಿದೆ. ತನ್ನ ಚಿಹ್ನೆಯಲ್ಲಿ ತಿಮಿಂಗಿಲ (Whale) ಮತ್ತು ಡೈವಿಂಗ್‌ ಹೆಲ್ಮೆಟ್‌ ಹೊಂದಿರುವ ಈ ವಿಶೇಷ ಹಡಗು, ಪಶ್ಚಿಮ ನೌಕಾ ಕಮಾಂಡ್‌ನ ಆಳಸಮುದ್ರ ಡೈವಿಂಗ್‌, ಜಲಾಂತರ್ಗಾಮಿ … Continued

ಒಮಾನ್‌ ಕರಾವಳಿಯಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ

 ಮಸ್ಕತ್/ನವದೆಹಲಿ:  ಓಮನ್ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ಅಮೆರಿಕ ಹಾಗೂ ವಾಣಿಜ್ಯ ಹಡಗಿನ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. ಭಾನುವಾರ ಮುಂಜಾನೆ ಒಮಾನ್‌ನ ಪೂರ್ವ ಕರಾವಳಿಯ ರಾಸ್ ಅಲ್ ಹದ್ದ್‌ನಿಂದ ಪೂರ್ವಕ್ಕೆ ಸುಮಾರು 80 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ಸಂಭವಿಸಿದೆ. ಅಪಾಯದಲ್ಲಿದ್ದ ಭಾರತೀಯ ಸಿಬ್ಬಂದಿಯಿಂದ್ದ ನೌಕೆಯ ಸಂಕೇತ ಲಭಿಸುತ್ತಿದ್ದಂತೆ … Continued

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ. ಜನರಲ್ ಸುಬ್ರಮಣಿ ಅವರ ಬಗ್ಗೆ… ಪಾಕಿಸ್ತಾನ … Continued

ಭಾರತದ ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರದಲ್ಲಿ ‘ಕಲ್ವರಿ’ ಜಲಾಂತರ್ಗಾಮಿಗಳ ಅತ್ಯಾಧುನಿಕ ನಿರ್ವಹಣಾ ಘಟಕ ಉದ್ಘಾಟನೆ

ಕಾರವಾರ : ಕಲ್ವರಿ ದರ್ಜೆಯ (Kalvari-class) ಜಲಾಂತರ್ಗಾಮಿ ನೌಕೆಗಳಲ್ಲಿ ಅಳವಡಿಸಲಾಗಿರುವ ಅತ್ಯಂತ ನಿರ್ಣಾಯಕ ‘ನ್ಯೂಮ್ಯಾಟಿಕ್’ (Pneumatic) ವ್ಯವಸ್ಥೆಗಳ ಪರೀಕ್ಷೆ, ನಿರ್ವಹಣೆ ಮತ್ತು ದುರಸ್ತಿಗಾಗಿ ದೇಶದ ಮೊದಲ ವಿಶೇಷ ಘಟಕವನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾ ನೆಲೆಯಲ್ಲಿ ಉದ್ಘಾಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಕಾರವಾರದ ಕದಂಬ ನೌಕಾ ನೆಲಯ ತಾಂತ್ರಿಕ ವರ್ಕ್‌ಶಾಪ್‌ನಲ್ಲಿ ನಿಯೋಜಿಸಲಾಗಿದೆ … Continued

ನೆಮ್ಮದಿ ಸುದ್ದಿ : ‘ಹಾರ್ಮುಜ್’ ಮೂಲಕ ಭಾರತದ 2 ಎಲ್‌ಪಿಜಿ ಹಡಗುಗಳ ಸಂಚಾರಕ್ಕೆ ಇರಾನ್ ಅನುಮತಿ, ಒಂದು ಹಡಗು ಭಾರತಕ್ಕೆ ಪ್ರಯಾಣ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಆವರಿಸಿರುವ ಬೆನ್ನಲ್ಲೇ, ಭಾರತ ಮತ್ತು ಇರಾನ್ ನಡುವೆ ಹಡಗುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜತಾಂತ್ರಿಕ ಒಪ್ಪಂದ ಏರ್ಪಟ್ಟಿದೆ. ಇದರ ಫಲವಾಗಿ, ಸುಮಾರು 40,000 ಮೆಟ್ರಿಕ್ ಟನ್ ಅಡುಗೆ ಅನಿಲ (LPG) ಹೊತ್ತ ‘ಶಿವಾಲಿಕ’ ಹೆಸರಿನ ಬೃಹತ್ ಹಡಗು ಹಾರ್ಮುಜ್ ಜಲಸಂಧಿಯನ್ನು ದಾಟಿದ್ದು, ಮುಂದಿನ 7 ದಿನಗಳಲ್ಲಿ ಭಾರತದ ಕರಾವಳಿಯನ್ನು ತಲುಪಲಿದೆ … Continued

ವೀಡಿಯೊ..| ಪಹಲ್ಗಾಮ್‌ ದಾಳಿ : ಅರಬ್ಬೀ ಸಮುದ್ರದಲ್ಲಿ ಕ್ಷಿಪಣಿ ದಾಳಿ ಪರೀಕ್ಷೆ ; ಭಾರತದ ನೌಕಾಪಡೆಯಿಂದ ಸಮರಾಭ್ಯಾಸ

ನವದೆಹಲಿ: ಭಾರತೀಯ ಯುದ್ಧನೌಕೆಗಳು ಅರೇಬಿಯನ್ ಸಮುದ್ರದಲ್ಲಿ ಅನೇಕ ಮಿಸೈಲ್‌ ಪರೀಕ್ಷೆಗಳನ್ನು ನಡೆಸಿದ್ದು, ದೀರ್ಘ-ಶ್ರೇಣಿಯ ನಿಖರ ದಾಳಿಗಳಿಗೆ ತಮ್ಮ ಸನ್ನದ್ಧತೆಯನ್ನು ಪ್ರದರ್ಶಿಸಿವೆ ಹಾಗೂ ನೌಕಾಪಡೆಯು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲು ಯುದ್ಧಕ್ಕೆ ಸಿದ್ಧವಾಗಿದೆ ಎಂದು ಪ್ರತಿಪಾದಿಸಿದೆ. ಸಮುದ್ರದ ಮಧ್ಯದಲ್ಲಿರುವ ಯುದ್ಧನೌಕೆಗಳಿಂದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಳನ್ನು ಹಾರಿಸುತ್ತಿರುವ ಬಹು ದೃಶ್ಯಗಳನ್ನು ನೌಕಾಪಡೆಯು ಹಂಚಿಕೊಂಡಿದೆ. ಈ ಯುದ್ಧನೌಕೆಗಳಲ್ಲಿ ಕೋಲ್ಕತ್ತಾ-ಕ್ಲಾಸ್‌ ವಿಧ್ವಂಸಕ ನೌಕೆಗಳು … Continued

ಜಲಾಂತರ್ಗಾಮಿ ನೌಕೆಯಿಂದ ಉಡಾವಣೆ ಮಾಡಿ ಪರಮಾಣು ಸಾಮರ್ಥ್ಯದ 3,500 ಕಿಮೀ ವ್ಯಾಪ್ತಿಯ K-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷಿಸಿದ ಭಾರತ..

ನವದೆಹಲಿ: ಭಾರತೀಯ ನೌಕಾಪಡೆಯು ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿಮೀ ದೂರದ ವರೆಗೆ ಹಾರಬಲ್ಲ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಬುಧವಾರ ನಡೆಸಿತು. ರಕ್ಷಣಾ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಅಧಿಕಾರಿಗಳು ಮತ್ತು ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ. ದೇಶದ ಪರಮಾಣು ಸಾಮರ್ಥ್ಯದ … Continued

ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ಅವರನ್ನು ನೇಮಕ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿಕುಮಾರ ಅವರ ನಂತರ ಏಪ್ರಿಲ್ 30 ರಂದು ಅವರು ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವಹಿಸಿಕೊಳ್ಳಲಿದ್ದಾರೆ. ತ್ರಿಪಾಠಿ ಅವರು ಭಾರತೀಯ ನೌಕಾಪಡೆಯಲ್ಲಿ … Continued

ವೀಡಿಯೊ..| ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರಿಂದ 23 ಪಾಕಿಸ್ತಾನಿಗಳನ್ನು ರಕ್ಷಿಸಿದ ಭಾರತದ ನೌಕಾಪಡೆ : ‘ಇಂಡಿಯಾ ಜಿಂದಾಬಾದ್’ ಘೋಷಣೆ ಕೂಗಿದ ಪಾಕಿಸ್ತಾನಿಗಳು | ವೀಕ್ಷಿಸಿ

ಕಡಲ್ಗಳ್ಳರಿಂದ ತಮ್ಮ ಮೀನುಗಾರಿಕಾ ಹಡಗಿನ ಅಪಹರಣ ಯತ್ನದ ನಂತರ ಶುಕ್ರವಾರ ಭಾರತೀಯ ನೌಕಾಪಡೆಯಿಂದ ರಕ್ಷಿಸಲ್ಪಟ್ಟ 23 ಪಾಕಿಸ್ತಾನಿ ಪ್ರಜೆಗಳನ್ನು ಒಳಗೊಂಡ ಹಡಗಿನ ಸಿಬ್ಬಂದಿ ನೌಕಾಪಡೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಮತ್ತು ‘ಇಂಡಿಯಾ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭಾರತೀಯ ನೌಕಾಪಡೆಯ ವಿಶೇಷ ತಂಡವು ಪಾಕಿಸ್ತಾನಿ ಪ್ರಜೆಗಳನ್ನು ಒಂಬತ್ತು ಶಸ್ತ್ರಸಜ್ಜಿತ ಕಡಲ್ಗಳ್ಳರಿಂದ ರಕ್ಷಿಸಿತು ಮತ್ತು ಅಲ್-ಕಮರ್ ಎಂಬ ಮೀನುಗಾರಿಕಾ … Continued

40 ಗಂಟೆಗಳ ಕಾಲ ಹೋರಾಡಿ ಸೊಮಾಲಿಯಾ ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ನೌಕಾಪಡೆ ; 35 ಕಡಲ್ಗಳ್ಳರ ಬಂಧನ ; 17 ಮಂದಿ ರಕ್ಷಣೆ

ನವದೆಹಲಿ: ಸಮುದ್ರದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 35 ಮಂದಿ ಕಡಲ್ಗಳ್ಳರನ್ನು ಬಂಧಿಸುವಲ್ಲಿ ಭಾರತೀಯ ನೌಕಾಪಡೆ ಯಶಸ್ವಿಯಾಗಿದೆ. ಇಸ್ರೇಲ್‌ ಹಾಗೂ ಪ್ಯಾಲೆಸ್ತೈನ್‌ ಮಧ್ಯೆ ಯುದ್ಧ ಶುರುವಾದ ಬಳಿಕ ಸಮುದ್ರ ಪ್ರದೇಶದಲ್ಲಿ ಕಡಲ್ಗಳ್ಳರ (Pirates) … Continued