ಭಯೋತ್ಪಾದಕ ಹಾಶಿಮ್ ಮೂಸಾನ ಜೀವಂತವಾಗಿಯೇ ಹಿಡಿಯುವುದು ಭಾರತಕ್ಕೆ ಅತಿ ಮಹತ್ವದ್ದು ; ಯಾಕಂದ್ರೆ ಇದ್ರಿಂದ ಪಾಕಿಸ್ತಾನ….

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಕರಿಂದ ನಡೆದ ಪ್ರವಾಸಿಗರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಗುರುತಿಸಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಒಬ್ಬನಾದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್‌ನನ್ನು ಪಾಕಿಸ್ತಾನ ಸೇನೆಯು ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ‘ಎರವಲು’ ನೀಡಿದೆಯೇ? ಮೂಸಾ ಪಾಕಿಸ್ತಾನದ ಪ್ಯಾರಾ ವಿಶೇಷ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾನೆ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ … Continued