ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಆಪರೇಶನ್‌ ಸಿಂಧೂರ : ಪಾಕಿಸ್ತಾನದ ವಾಯುನೆಲೆಗಳ ಮೇಲಿನ ದಾಳಿಯಲ್ಲಿ 20% ಮೂಲಸೌಕರ್ಯ; ಹಲವಾರು ಯುದ್ಧ ವಿಮಾನಗಳು ನಾಶ…!

ನವದೆಹಲಿ: ಮೇ 10 ರಂದು ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಅದರ ವಾಯುಪಡೆಯ ಮೂಲಸೌಲಭ್ಯಗಳಲ್ಲಿ ಶೇಕಡಾ 20 ರಷ್ಟು ನಾಶವಾಗಿದೆ ಮತ್ತು ಸ್ಕ್ವಾಡ್ರನ್ ಲೀಡರ್‌ ಸೇರಿದಂತೆ 50 ಕ್ಕೂ ಹೆಚ್ಚು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿದ ಕೆಲವು ವರದಿಗಳು ತಿಳಿಸಿವೆ. ಈ ದಾಳಿಯು ಪಾಕಿಸ್ತಾನದ ಪ್ರಮುಖ ಶಸ್ತ್ರಾಸ್ತ್ರ … Continued

ಭಾರತದ ವಾಯುದಾಳಿಗೆ ಪಾಕಿಸ್ತಾನ ಸೇನೆ ತತ್ತರ : ನೂರ್ ಖಾನ್ ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ..?!

ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ … Continued

ಭಾರತದ ದಾಳಿಯಲ್ಲಿ ಉಗ್ರ ಸಂಘಟನೆ ಜೈಷ್ ಮುಖ್ಯಸ್ಥ-ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್ ಅಜರ್ 10 ಸಂಬಂಧಿಗಳ ಸಾವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರರ ಮೈಂಡ್‌ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ … Continued