“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued