ವೀಡಿಯೊ | ನೀವು ನಮ್ಮ ನೀರು ನಿಲ್ಲಿಸಿದ್ರೆ ನಾವು ನಿಮ್ಮ…; ಉಗ್ರ ಹಫೀಜ್ ಸಯೀದ್ ಧಾಟಿಯಲ್ಲೇ ಭಾರತಕ್ಕೆ ಪಾಕಿಸ್ತಾನ ಮಿಲಿಟರಿ ವಕ್ತಾರನ ಬೆದರಿಕೆ !

ಪಾಕಿಸ್ತಾನಿ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಇತ್ತೀಚೆಗೆ ಭಾರತದ ವಿರುದ್ಧ ದ್ವೇಷ ತುಂಬಿದ ಭಾವನೆಗಳನ್ನು ಹೊರಹಾಕಿದ್ದಾರೆ, ಇದು ಹಿಂದೆ ಜಾಗತಿಕ ಭಯೋತ್ಪಾದಕ ಹಫೀಜ್ ಸಯೀದ್ ವ್ಯಕ್ತಪಡಿಸಿದಂತೆಯೇ ಇದೆ ಎಂಬುದು ಹಲವರ ಅಭಿಪ್ರಾಯವಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ವರದಿಯಾಗಿರುವ ಹಫೀಜ್ ಸಯೀದ್, ಭಾರತ ಮತ್ತು … Continued

‘ಅಜೇಯ ಬೆಂಕಿಯ ಗೋಡೆ’: ಆಪರೇಷನ್ ಸಿಂಧೂರದ ಹೊಸ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿನ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಹೊಸ ವೀಡಿಯೊವನ್ನು ಭಾರತೀಯ ಸೇನೆ ಭಾನುವಾರ ಹಂಚಿಕೊಂಡಿದೆ. ಸೇನೆಯ ವೆಸ್ಟರ್ನ್ ಕಮಾಂಡ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಶತ್ರು ಕ್ಷಿಪಣಿಗಳು ತಟಸ್ಥಗೊಳಿಸಲ್ಪಟ್ಟವು…ಭಾರತೀಯ ಸೇನೆ … Continued

ಪ್ರಧಾನಿ ಮೋದಿ ಭಾಷಣ ಮುಗಿಸಿದ ಬೆನ್ನಲ್ಲೇ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued