ವೀಡಿಯೊ..| ʼಕಾಳುಮೆಣಸಿನ ರಾಣಿʼಗೆ ಗೌರವ; ರಾಷ್ಟ್ರಪತಿಗಳಿಂದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಅಂಚೆಚೀಟಿ ಬಿಡುಗಡೆ

ನವದೆಹಲಿ : ಯೋಧರನ್ನು, ಐತಿಹಾಸಿಕ ಗೌರವಿಸುವ ಐತಿಹಾಸಿಕ ಕ್ರಮದಲ್ಲಿ, ಭಾರತ ಸರ್ಕಾರದ ಅಂಚೆ ಇಲಾಖೆಯು 16 ನೇ ಶತಮಾನದ ಕರಾವಳಿ ಕರ್ನಾಟಕದ ನಿರ್ಭೀತ ರಾಣಿ ಎಂದೇ ಖ್ಯಾತಿ ಪಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ. ‘ಕಾಳು ಮೆಣಸಿನ ರಾಣಿ’ ಖ್ಯಾತರಾಗಿದ್ದ ರಾಣಿ … Continued