ದೆಹಲಿ-ಹುಬ್ಬಳ್ಳಿ – ದೆಹಲಿ ಇಂಡಿಗೋ ವಿಮಾನಯಾನಕ್ಕೆ ಸಚಿವ ಜೋಶಿ ಚಾಲನೆ

ಹುಬ್ಬಳ್ಳಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಜೊತೆ ವರ್ಚುವಲ್ ಸಭೆಯ ಮೂಲಕ ದೆಹಲಿ-ಹುಬ್ಬಳ್ಳಿ, ಹುಬ್ಬಳ್ಳಿ-ದೆಹಲಿ ನಡುವೆ ನೇರ ವಿಮಾನಯಾನಕ್ಕೆ ಇಂದು, ಸೋಮವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ವಿಮಾನಯಾನ ಸೇವೆಯಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕ ಜನರ … Continued

ಸೆಬಿ ನಿಯಮ ಉಲ್ಲಂಘನೆ: ಹಣ ಪಾವತಿಸಿ ಸಮಸ್ಯೆ ಬಗೆಹರಿಸಿಕೊಂಡ ಇಂಡಿಗೋ

ನವದೆಹಲಿ: ಸೆಬಿಯ ನಿಯಮ ಉಲ್ಲಂಘನೆಗಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ನಡೆಸುತ್ತಿರುವ ಇಂಟರ್‌ಗ್ಲೋಬ್‌ ಏವಿಯೇಶನ್‌ ಲಿಮಿಟೆಡ್‌ ೨.೧೦ ಕೋಟಿ ರೂ. ಭರಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡಿದೆ. ಸೆಬಿಯ ಒಪ್ಪಿಗೆಯ ಕಾರ್ಯವಿಧಾನದ ಅಡಿಯಲ್ಲಿ, ತಪ್ಪನ್ನು ಒಪ್ಪಿಕೊಳ್ಳದೇ ಅಥವಾ ಅದನ್ನು ತಪ್ಪನ್ನು ನಿರಾಕರಿಸದೆ ದಂಡವನ್ನು ಪಾವತಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಂಡಿದೆ. ತನ್ನ ಪಾಲುದಾರ ರಾಹುಲ್ ಭಾಟಿಯಾ ಮತ್ತು ಇಂಟರ್ … Continued