ಸಾವರ್ಕರ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ; ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾವರ್ಕರ (ವೀರ್ ಸವಾರ್ಕರ) ಅವರು ಬ್ರಿಟಿಷರ ಅನುಯಾಯಿಯಾಗಿದ್ದು, ಅವರು ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದರು ಎಂದು ಹೇಳಿದ್ದಕ್ಕಾಗಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದ್ದು ಇದೇ ರೀತಿಯ … Continued