ಇಂದಿರಾಗಾಂಧಿ ಅಧಿಕಾರಕ್ಕೆ ಬಂದಾಗ 1980ರಲ್ಲಿ ನನ್ನ ತಂದೆಯನ್ನು ಕೇಂದ್ರ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕಿದ್ದರು : ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ: ತಾವು ಅಧಿಕಾರಶಾಹಿಗಳ ಕುಟುಂಬಕ್ಕೆ ಸೇರಿದವರು ಮತ್ತು ಕೇಂದ್ರ ಸಚಿವರಾಗುವ ರಾಜಕೀಯ ಅವಕಾಶ 2019 ರಲ್ಲಿ ಬಂದಿರುವುದು ತನಗೆ ಅಚ್ಚರಿಯ ಸಂಗತಿಯಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಂಗಳವಾರ ಹೇಳಿದ್ದಾರೆ. 1980 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಪುನಃ ಅಧಿಕಾರಕ್ಕೆ ಬಂದ ನಂತರ ತಮ್ಮ ತಂದೆ ಡಾ.ಕೆ.ಸುಬ್ರಹ್ಮಣ್ಯಂ ಅವರನ್ನು ರಕ್ಷಣಾ ಉತ್ಪಾದನೆ ಕಾರ್ಯದರ್ಶಿ ಹುದ್ದೆಯಿಂದ … Continued