ಇಂಡೋನೇಷ್ಯಾದ 1000 ವರ್ಷಗಳ ಹಿಂದಿನ ಶಿವ ದೇವಾಲಯದ ಪುನರುಜ್ಜೀವನಕ್ಕೆ ಭಾರತದ ನೆರವು ಘೋಷಿಸಿದ ಮೋದಿ; ಈ ದೇಗುಲದ ಮಹತ್ವವೇನು?

ನವದೆಹಲಿ/ಜಕಾರ್ತಾ : ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾದ ಮೂರು ದಿನಗಳ ಅಧಿಕೃತ ಭೇಟಿ ಹಲವು ಮಹತ್ವದ ಫಲಿತಾಂಶಗಳನ್ನು ನೀಡಿದ್ದು, ರಕ್ಷಣೆ, ಸಾಗರ ಸಹಕಾರ, ಅಪರೂಪದ ಖನಿಜಗಳು, ತಂತ್ರಜ್ಞಾನ, ಡಿಜಿಟಲ್ ಪಾವತಿ ವ್ಯವಸ್ಥೆ ಹಾಗೂ ಶಿಕ್ಷಣ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿವೆ. ಈ ಮಹತ್ವದ ಒಪ್ಪಂದಗಳ ನಡುವೆ ವಿಶೇಷ ಸಾಂಸ್ಕೃತಿಕ … Continued

ಇಂಡೋನೇಷ್ಯಾ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜು ಪಟ್ನಾಯಕ್ ಪಾತ್ರ ಕೊಂಡಾಡಿದ ಪ್ರಧಾನಿ ಮೋದಿ : ಇದರ ಹಿಂದಿದೆ ಸಾಹಸದ ಕಥೆ

ನವದೆಹಲಿ: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ವೇಳೆ ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಖ್ಯಾತ ನಾಯಕ ದಿವಂಗತ ಬಿಜು ಪಟ್ನಾಯಕ್ ಅವರ ಸಾಹಸ ಮತ್ತು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ವಹಿಸಿದ್ದ ಮಹತ್ವದ ಪಾತ್ರವನ್ನು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, “ಇಂಡೋನೇಷ್ಯಾ 1945ರಲ್ಲಿ ಮತ್ತು ಭಾರತ … Continued

ಭಾರತದ ರಕ್ಷಣಾ ವಲಯಕ್ಕೆ ದೊಡ್ಡ ಬಲ ; ಬ್ರಹ್ಮೋಸ್, ಅಸ್ತ್ರ ಕ್ಷಿಪಣಿಗಳ ಪೂರೈಕೆಗೆ ಭಾರತ–ಇಂಡೋನೇಷ್ಯಾ ಒಪ್ಪಂದ

ನವದೆಹಲಿ/ಜಕಾರ್ತಾ : ಭಾರತ ಮತ್ತು ಇಂಡೋನೇಷ್ಯಾ ನಡುವಿನ ರಕ್ಷಣಾ ಸಹಕಾರಕ್ಕೆ ಮಹತ್ವದ ಬಲ ದೊರೆತಿದ್ದು, ಇಂಡೋನೇಷ್ಯಾ ಸೇನೆಗೆ ಭಾರತದ ಅತ್ಯಾಧುನಿಕ ಬ್ರಹ್ಮೋಸ್ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳ ಪೂರೈಕೆ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾ ಭೇಟಿಯ ವೇಳೆ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಮೂರು ರಾಷ್ಟ್ರಗಳ ಪ್ರವಾಸದ ಮೊದಲ … Continued

ಭಾರತದ ಆಸಿಯಾನ್ ರಕ್ಷಣಾ ನೀತಿ: ವಿಯೆಟ್ನಾಂ ಜೊತೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ ಒಪ್ಪಂದ; ಇಂಡೋನೇಷ್ಯಾ ಜೊತೆ ಅಂತಿಮ ಹಂತದಲ್ಲಿ

ನವದೆಹಲಿ: ರಕ್ಷಣಾ ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸ್ವಾವಲಂಬನೆ ಸಾಧಿಸುತ್ತಿರುವ ಭಾರತ, ಆಗ್ನೇಯ ಏಷ್ಯಾ ರಾಷ್ಟ್ರಗಳ ಜೊತೆ ತನ್ನ ರಕ್ಷಣಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ವಿಯೆಟ್ನಾಂ ದೇಶಕ್ಕೆ ಭಾರತದ ಹೆಮ್ಮೆಯ ‘ಬ್ರಹ್ಮೋಸ್’ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಪೂರೈಸುವ ಬೃಹತ್ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಇದೇ ವೇಳೆ ಇಂಡೋನೇಷ್ಯಾ ಜೊತೆಗಿನ ಕ್ಷಿಪಣಿ ಖರೀದಿ … Continued

ಧಗಧಗಿಸುವ ಜ್ವಾಲಾಮುಖಿ ಬಾಯಿಯ ಅಂಚಿನಲ್ಲೇ 700 ವರ್ಷಗಳಿಂದ ಇದೆ ಭಗವಾನ್ ಗಣೇಶನ ಮೂರ್ತಿ ! ಇದು ಎಲ್ಲಿದೆ ಗೊತ್ತಾ ?

ಇಂಡೋನೇಷ್ಯಾದ ಸಜೀವ ‘ಮೌಂಟ್ ಬ್ರೋಮೋ’ ಜ್ವಾಲಾಮುಖಿಯ ಅಂಚಿನಲ್ಲಿ ಭಗವಾನ್ ಗಣೇಶನ 700 ವರ್ಷಗಳಷ್ಟು ಹಳೆಯದಾದ ಅಪರೂಪದ ಮೂರ್ತಿಯೊಂದು ನೆಲೆ ನಿಂತಿದೆ. ಸ್ಥಳೀಯರಿಂದ ಅತ್ಯಂತ ಭಕ್ತಿ-ಗೌರವಗಳಿಂದ ಪೂಜಿಸಲ್ಪಡುವ ಈ ಪವಿತ್ರ ತಾಣವು ಆಧ್ಯಾತ್ಮಿಕ ರಹಸ್ಯಗಳು ಹಾಗೂ ಪ್ರಾಚೀನ ಆಚರಣೆಗಳಿಂದ ಆವೃತವಾಗಿದೆ. ಈ ಗಣೇಶನೇ ಜ್ವಾಲಾಮುಖಿಯ ವಿನಾಶಕಾರಿ ಸ್ಫೋಟಗಳಿಂದ ಸುತ್ತಮುತ್ತಲಿನ ಹಳ್ಳಿಗಳನ್ನು ರಕ್ಷಿಸುತ್ತಾನೆ ಎಂಬ ಬಲವಾದ ನಂಬಿಕೆ ಅಲ್ಲಿನ … Continued

ಭಾರತದ ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಮುಂದಾದ ಇಂಡೋನೇಷ್ಯಾ

ನವದೆಹಲಿ: ಭಾರತ ಮತ್ತು ಇಂಡೋನೇಷ್ಯಾ ನಡುವೆ ‘ಬ್ರಹ್ಮೋಸ್’ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ರಫ್ತಿಗೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿವೆ. ಈ ಮಹತ್ವದ ಒಪ್ಪಂದಕ್ಕೆ 2026-27ರ ಆರ್ಥಿಕ ವರ್ಷದ ಆರಂಭದಲ್ಲಿ ಸಹಿ ಬೀಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಸುಮಾರು £340 ಮಿಲಿಯನ್ (ಅಂದಾಜು ₹3,800 ಕೋಟಿಗೂ ಅಧಿಕ) ಮೌಲ್ಯದ ಈ ಒಪ್ಪಂದದ ಅಡಿಯಲ್ಲಿ, ಭಾರತ … Continued

ಈ ಬಾಲಕನ ವಿಚಿತ್ರ ಹೆಸರು ಕೇಳಿದ್ರೆ ದಂಗಾಗ್ತೀರಾ…! ಇಂಗ್ಲಿಷ್ ವರ್ಣಮಾಲೆಯ 11 ಅಕ್ಷರಗಳನ್ನೇ ಮಗನಿಗೆ ಹೆಸರಾಗಿ ಇಟ್ಟ ತಂದೆ..!!

ಭಾರತೀಯ ಸಂಪ್ರದಾಯದ ಪ್ರಕಾರ, ಮಗುವಿನ ಹೆಸರು ಮಹತ್ವ ಹೊಂದಿರುತ್ತದೆ. ಆದ್ದರಿಂದ, ಸರಿಯಾದ ಹೆಸರನ್ನು ಆಯ್ಕೆ ಮಾಡಲು ಸಾಕಷ್ಟು ಯೋಚನೆ ಮಾಡುತ್ತಾರೆ. ಆದರೆ, ಇಂಡೋನೇಷ್ಯಾದ ಒಬ್ಬ ತಂದೆ ತಮ್ಮ ಮಗುವಿಗೆ ಹೆಸರಿಡುವಲ್ಲಿ ಸಂಪೂರ್ಣ ವಿಭಿನ್ನ ಮಾರ್ಗವನ್ನು ಅನುಸರಿಸಿದ್ದಾರೆ. ಅವರು ಕೇವಲ ತಮ್ಮ ಮನಸ್ಸಿಗೆ ಬಂದ ಹೆಸರನ್ನು ಆರಿಸಿಕೊಂಡಿದ್ದು, ಅದು ಈಗ ಗಮನಸೆಳೆಯಲು ಕಾರಣವಾಗಿದೆ. ಈ ಬಾಲಕ ತನ್ನ … Continued

ವೀಡಿಯೊ…| ಲಿಬರ್ಟಿ ಪ್ರತಿಮೆಗಿಂತ ಎತ್ತರವಾಗಿರುವ 400 ಅಡಿ ಎತ್ತರದ ಈ ವಿಷ್ಣು ಪ್ರತಿಮೆ ಇರುವುದು ಭಾರತದಲ್ಲಲ್ಲ ; ಇದು ಎಲ್ಲಿದೆ ಗೊತ್ತೆ..?

ನವದೆಹಲಿ : ಹಿಂದೂ ದೇವರ ಅತಿ ಎತ್ತರದ ಪ್ರತಿಮೆಗಳು ಭಾರತದಲ್ಲಿ ಮಾತ್ರ ಕಂಡುಬರುತ್ತವೆ ಎಂದು ಭಾವಿಸಿದ್ದರೆ ಅದು ತಪ್ಪಾಗುತ್ತದೆ. ಯಾಕೆಂದರೆ, ಇಂಡೋನೇಷ್ಯಾದ ಬಾಲಿಯಲ್ಲಿ ಒಂದು ಅಚ್ಚರಿ ಕಾದಿದೆ. ಬಾಲಿಯಲ್ಲಿ ಬುಕಿಟ್ ಉಂಗಾಸನ್‌ನ ಸುಣ್ಣದ ಬಂಡೆಗಳ ಮೇಲೆ ಭವ್ಯವಾಗಿ ಎದ್ದು ನಿಂತಿರುವ ಗರುಡ ವಿಷ್ಣು ಕೆಂಕನಾ (GWK) ಪ್ರತಿಮೆ ವಿಷ್ಣು ತನ್ನ ನಿಷ್ಠಾವಂತ ಸಂಗಾತಿ ಗರುಡನ ಮೇಲೆ … Continued

ವೀಡಿಯೊ..| ಹಿಂದಿ ಸಿನೆಮಾದ ಕುಛ್‌ ಕುಛ್‌ ಹೋತಾ ಹೈ ಹಾಡನ್ನು ವಾದ್ಯ ಸಮೇತ ಹಾಡಿ ಸಂಭ್ರಮಿಸಿದ ಇಂಡೋನೇಷ್ಯಾದ ಅಧಿಕಾರಿಗಳ ನಿಯೋಗ…!

ನವದೆಹಲಿ: ಇಂದು (ಜನವರಿ 26) ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮಾಚರಣೆ ನಡೆದಿದೆ. ಈ ಬಾರಿ ಗಣರಾಜ್ಯೋತ್ಸವ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋ ಸುಬಿಯಂತೋ(Prabowo Subianto) ಆಗಮಿಸಿದ್ದಾರೆ. ಪ್ರಬೋ ಸುಬಿಯಂತೋ ಮತ್ತು ಅವರ ಜೊತೆಗಿದ್ದ ಅಧಿಕಾರಿಗಳ ನಿಯೋಗಕ್ಕೆ ರಾಷ್ಟ್ರಪತಿ ಭವನದಲ್ಲಿ ಶನಿವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಧಿಕಾರಿಗಳ ತಂಡ ಬಾಲಿವುಡ್‌ನ ಜನಪ್ರಿಯ ಸಿನಿಮಾದ ಹಾಡೊಂದನ್ನು ಹಾಡಿದ್ದು, … Continued

ಮಹಿಳೆಯನ್ನು ಜೀವಂತವಾಗಿ ನುಂಗಿದ ಹೆಬ್ಬಾವು ; ಸಂಪೂರ್ಣವಾಗಿ ಬಟ್ಟೆ ಧರಿಸಿದ್ದ ಸ್ಥಿತಿಯಲ್ಲೇ ಮಹಿಳೆ ಶವ ಹಾವಿನ ಹೊಟ್ಟೆಯೊಳಗೆ ಪತ್ತೆ

ಮಕಾಸ್ಸರ್ (ಇಂಡೋನೇಷ್ಯಾ): ಮಧ್ಯ ಇಂಡೋನೇಷ್ಯಾದಲ್ಲಿ ಹಾವೊಂದು ಮಹಿಳೆಯೊಬ್ಬಳನ್ನು ಜೀವಂತವಾಗಿ ಸಂಪೂರ್ಣ ನುಂಗಿದ್ದು, ಹುಡುಕಾಟದ ನಂತರ ನಂತರ ಮಹಿಳೆ ಹಾವಿನ ಹೊಟ್ಟೆಯೊಳಗೆ ಸತ್ತಿರುವುದು ಪತ್ತೆಯಾಗಿದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. 45 ವರ್ಷದ ಫರೀದಾ ಎಂಬ ಮಹಿಳೆಯ ಪತಿ ಮತ್ತು ದಕ್ಷಿಣ ಸುಲವೆಸಿ ಪ್ರಾಂತ್ಯದ ಕಲೆಂಪಂಗ್ ಗ್ರಾಮದ ನಿವಾಸಿಗಳು ಶುಕ್ರವಾರ ಐದು ಮೀಟರ್ (16 ಅಡಿ) … Continued