ವೀಡಿಯೊ..| ಹೋಳಿ ಸಂಭ್ರದಲ್ಲಿ ಕುಣಿಯುತ್ತಿದ್ದ ಲಕ್ಷಾಂತರ ಜನರ ಮಧ್ಯೆ ಬಂದ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ರೀತಿಗೆ ಬೆರಗಾಗಲೇ ಬೇಕು | ವೀಕ್ಷಿಸಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರಂಗಪಂಚಮಿ ಸಂದರ್ಭದಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಎಲ್ಲರೂ ಹಾಡಿನ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸುತ್ತಿದ್ದರು. ಜನಜಂಗುಳಿ ಎಷ್ಟಿತ್ತೆಂದರೆ ರಸ್ತೆಯಲ್ಲಿ ತಲೆ ಮಾತ್ರ ಕಾಣುತ್ತಿತ್ತು. ಆದರೆ, ಅಷ್ಟರಲ್ಲಿ ಒಬ್ಬ ರೋಗಿಯನ್ನು ಹೊತ್ತುಕೊಂಡು ಆಂಬುಲೆನ್ಸ್‌ ಅದೇ ಮಾರ್ಗದಲ್ಲಿ ಬಂದಿದ್ದು ಇದನ್ನು ನೋಡಿ   ಹೋಳಿ (Holi) ಆಚರಣೆಯಲ್ಲಿ ತೊಡಗಿದ್ದ ಸಾವಿರಾರು ಮಂದಿ ಆಂಬುಲೆನ್ಸ್‌ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued

ವೀಡಿಯೊ..: ಚಲಿಸುತ್ತಿದ್ದ ಬೈಕ್‌ ಸವಾರನಿಗೆ ಹಾವು ಕಡಿದು ಸ್ಥಳದಲ್ಲೇ ಸಾವು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿಯೊಬ್ಬನಿಗೆ ನಾಗರ ಹಾವು ಕಚ್ಚಿ ಆತ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಹಾವು ಕಚ್ಚಿದ ಅವರು ಕೆಲವೇ ಕ್ಷಣಗಳಲ್ಲಿ ಅವರು ನಿಧನರಾಗಿದ್ದಾರೆ. ಇಂದೋರ್‌ನ ಮೊವ್ ಪೊಲೀಸ್ ಠಾಣೆ ವ್ಯಾಪ್ತಿಯ ತೇಲಿ ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮನೀಶ ಎಂದು ಗುರುತಿಸಲಾಗಿದ್ದು, ಅವರು ಹಾವು ಹಿಡಿಯುವುದರಲ್ಲಿ … Continued

ಕ್ಷುಲ್ಲಕ ಕಾರಣಕ್ಕೆ ಮದುವೆ ವೇಳೆ ವಿಷ ಕುಡಿದ ಜೋಡಿ; ವರ ಸಾವು, ವಧು ಗಂಭೀರ

ಇಂದೋರ್‌: ಬಹಳ ವರ್ಷಗಳ ಕಾಯುವಿಕೆ ನಂತರ ವಿವಾಹ ಆಗುತ್ತಿರುವುದಕ್ಕೆ ನವ ಜೋಡಿಯೊಂದು ತಾಳಿ ಕಟ್ಟುವ ಮುನ್ನವೇ ಹಸೆಮಣೆ ಮೇಲೆ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶ ಇಂದೋರ್‌ ನಗರದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ವಿಷ ಸೇವನೆಯಿಂದ 21 ವರ್ಷದ ವರ ಮೃತಪಟ್ಟಿದ್ದು, 20 ವರ್ಷದ ವಧುವಿನ ಸ್ಥಿತಿ ಗಂಭೀರವಾಗಿದೆ. ಘಟನೆ ಮೇ 16 ರಂದು ನಡೆದಿದೆ. ಮಧ್ಯಪ್ರದೇಶ ಇಂದೋರಿನಲ್ಲಿ … Continued

ಟ್ರಾಫಿಕ್ ಪೊಲೀಸ್ ಕಾರಿನ ಬಾನೆಟ್‌ ಮೇಲಿದ್ದಾಗಲೇ 4 ಕಿಮೀ ವರೆಗೆ ಕಾರು ಚಲಾಯಿಸಿಕೊಂಡು ಎಳೆದೊಯ್ದ ವ್ಯಕ್ತಿ | ವೀಕ್ಷಿಸಿ

ಇಂದೋರ್ : ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸೋಮವಾರ ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಚಾಲಕನನ್ನು ಅಡ್ಡಗಟ್ಟಿದ ನಿಲ್ಲಿಸುವಂತೆ ಹೇಳಿದ ನಂತರ ಕಾರಿನ ಬಾನೆಟ್ ಮೇಲೆ ಪೊಲೀಸ್‌ ಕುಳಿತಿರುವ ಸ್ಥಿತಿಯಲ್ಲಿ ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ಯ ಸಾಯಿ ಛೇದಕದಲ್ಲಿ ಈ ಘಟನೆ ನಡೆದಿದ್ದು, ಟ್ರಾಫಿಕ್ ಹೆಡ್ ಕಾನ್‌ಸ್ಟೇಬಲ್ ಶಿವಸಿಂಗ್ ಚೌಹಾಣ್ (50) … Continued

ದೃಷ್ಟಿ ವಿಕಲಚೇತನ ಟೆಕ್ಕಿಗೆ ಮೈಕ್ರೋಸಾಫ್ಟ್‌ ಕಂಪನಿಯಿಂದ ₹ 47 ಲಕ್ಷ ಪ್ಯಾಕೇಜ್ ಆಫರ್‌…!

ಇಂದೋರ್: ಮಧ್ಯಪ್ರದೇಶದ 25 ವರ್ಷದ ದೃಷ್ಟಿ ವಿಕಲಚೇತನ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಐಟಿ ದೈತ್ಯ ಮೈಕ್ರೋಸಾಫ್ಟ್‌ನಿಂದ ₹ 47 ಲಕ್ಷ ವಾರ್ಷಿಕ ಪ್ಯಾಕೇಜ್‌ನೊಂದಿಗೆ ಉದ್ಯೋಗದ ಆಫರ್ ಬಂದಿದೆ. ಯಶ್ ಸೋನಾಕಿಯಾ ಅವರು 2021ರಲ್ಲಿ ಇಂದೋರ್ ಮೂಲದ ಶ್ರೀ ಗೋವಿಂದರಾಮ್ ಸೆಕ್ಸಾರಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ (ಎಸ್‌ಜಿಎಸ್‌ಐಟಿಎಸ್) ನಿಂದ ತಮ್ಮ ಬಿ ಟೆಕ್ ಪದವಿ ಪಡೆದಿದ್ದಾರೆ, … Continued