ವೇಟರ್ ಆರ್ಡರ್ ತರುವುದು ಲೇಟ್ ಮಾಡಿದ್ದಕ್ಕೆ ಪ್ರಶ್ನಿಸಿದ್ದೆ, ಇಂದ್ರಜೀತ್ ಲಂಕೇಶ್ ಅವರು ಇನ್ವೆಸ್ಟಿಗೇಟರಾ: ನಟ ದರ್ಶನ್
ಬೆಂಗಳೂರು: ಹೋಟೆಲ್ನಲ್ಲಿ ವೇಟರ್ ಮೇಲೆ ನಟ ದರ್ಶನ್ ಹಲ್ಲೆ ನಡೆಸಿದ್ದರು ಎಂಬ ಇಂದ್ರಜಿತ್ ಲಂಕೇಶ್ ಅವರ ಆರೋಪವನ್ನು ದರ್ಶನ್ ತಳ್ಳಿಹಾಕಿದ್ದಾರೆ. ಈ ಕುರಿತು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಟ ದರ್ಶನ್, ಆರ್ಡರ್ ತರುವುದನ್ನು ತಡ ಮಾಡಿದ್ದಕ್ಕೆ ಸಿಟ್ಟು ಮಾಡಿದ್ದೇನೆ. ಯಾಕಪ್ಪಾ ಲೇಟು, ಬೇಗ ಬಾ ಎಂದು ಕೇಳಿದ್ದೇನೆ ಅಷ್ಟೆ. ಅದು ಮಾತುಕತೆಯಲ್ಲೇ ಮುಗಿದಿದೆ. ನಾನು … Continued