ದಲಿತ ವೇಟರ್ ಮೇಲೆ ನಟ ದರ್ಶನ್, ಸ್ನೇಹಿತರಿಂದ ಹಲ್ಲೆ: ಇಂದ್ರಜಿತ್ ಲಂಕೇಶ ಆರೋಪ, ಗೃಹ ಸಚಿವರಿಗೆ ದೂರು

ಬೆಂಗಳೂರು: 25 ಕೋಟಿ ರೂ. ವಂಚನೆ ಪ್ರಕರಣ ಮುಕ್ತಾಯವಾಗುತ್ತಿದ್ದಂತೆ ಈಗ ಮತ್ತೊಂದು ವಿಚಾರ ಬೆಳಕಿಗೆ ಬಂದಿದ್ದು, ನಟ ದರ್ಶನ್ ಮತ್ತು ಸ್ನೇಹಿತರು ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ ಮಾಡಿದ್ದಾರೆ. ಬ್ಯಾಂಕಿನಿಂದ ಸಾಲ ಕೊಡಿಸುವ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ … Continued