ಪಾಕಿಸ್ತಾನದಲ್ಲಿ ಜಲ ಬಿಕ್ಕಟ್ಟು | ಸಿಂಧೂ ಜಲ ಒಪ್ಪಂದ ಅಮಾನತು ಬೇಡ ; ಭಾರತಕ್ಕೆ 4 ಪತ್ರ ಬರೆದ ಪಾಕಿಸ್ತಾನ…!
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಸ್ಥಗಿತಗೊಳಿಸಿದ ನಿರ್ಧಾರವನ್ನು ಭಾರತವು ಮರುಪರಿಶೀಲಿಸಬೇಕು ಎಂದು ಕೋರಿ ಪಾಕಿಸ್ತಾನವು ಒಂದರ ನಂತರ ಒಂದರಂತೆ ನಾಲ್ಕು ಪತ್ರಗಳನ್ನು ಬರೆದಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಮತ್ತು ಹತಾಶವಾಗಿರುವಂತೆ ತೋರುತ್ತಿದೆ ಎಂದು ಈ … Continued