ಕೈಗಾರಿಕೆಗಳು ವೈದ್ಯಕೀಯ ಉದ್ದೇಶ ಬಿಟ್ಟು ಬೇರೆ ಉದ್ದೇಶಕ್ಕೆ ಆಮ್ಲಜನಕ ಉತ್ಪಾದಿಸುವ ಹಾಗಿಲ್ಲ: ಕೇಂದ್ರ ಸರ್ಕಾರ ಆದೇಶ

ನವ ದೆಹಲಿ: ಕೊವಿಡ್ ಸೋಂಕಿತರ ಚಿಕಿತ್ಸೆಗಾಗಿ ತುರ್ತು ಕ್ರಮ ಕೈಗೊಂಡಿರುವ ಕೇಂದ್ರ ಗೃಹ ಇಲಾಖೆ ವೈದ್ಯಕೀಯ ದ್ರವ ಆಮ್ಲಜನಕ ವೈದ್ಯಕೀಯೇತರ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ ಹಾಗೂ ದೇಶದಲ್ಲಿ ಯಾವುದೇ ಕೈಗಾರಿಕೆಗಳು ವೈದ್ಯಕೀಯ ಉದ್ದೇಶಕ್ಕೆ ಮಾತ್ರ ದ್ರವಿಕೃತ ಆಮ್ಲಜನಕವನ್ನು ಉತ್ಪಾದಿಸಬೇಕು. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಎಂದು ಕೇಂದ್ರ ಸರ್ಕಾರ  ಭಾನುವಾರ ಆದೇಶಿಸಿದೆ. ಈ ಕುರಿತು ಎಲ್ಲ … Continued