ಕಾಶ್ಮೀರ ; ಪಾಕಿಸ್ತಾನದ 7 ನುಸುಳುಕೋರರ ಹತ್ಯೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಏಳು ಪಾಕಿಸ್ತಾನಿ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕೃಷ್ಣ ಘಾಟಿ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ನುಸುಳುಕೋರರು ಹತರಾಗಿದ್ದಾರೆ ಎಂದು ವರದಿಯಾಗಿದೆ. ಅಲ್-ಬದ್ರ್ ಉಗ್ರಗಾಮಿಗಳು ಮತ್ತು ಪಾಕಿಸ್ತಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಪಾಕಿಸ್ತಾನಿ ನುಸುಳುಕೋರರು ಕೊಲ್ಲಲ್ಪಟ್ಟರು. ಫೆಬ್ರವರಿ 4 ಮತ್ತು … Continued