ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆಗೆ ಹೋಗುವ ಮುನ್ನ ಈ ಅಂಶಗಳನ್ನು ನೆನಪಲ್ಲಿಡಿ

posted in: ರಾಜ್ಯ | 0

ಬೆಂಗಳೂರು: ಕೊರೊನಾ ೩ನೇ ಅಲೆ ಭೀತಿ ನಡುವೆಯೇ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಜು.೧೯ ಮತ್ತು ೨೨ ರಂದು ೧೦ನೇ ತರಗತಿ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಜು.೧೯ರಂದು ಕೋರ್ ವಿಷಯ ಅಂದರೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜು.೨೨ರಂದು ಭಾಷಾ ವಿಷಯ ಅಂದರೆ ಕನ್ನಡ, … Continued