ಅಪರೂಪದ ಮದುವೆ: ತಂದೆಯ ಮೇಣದ ಪ್ರತಿಮೆ ಮುಂದೆ ಮಗನ ವಿವಾಹ…!

ಮೈಸೂರು: ಯುವಕನೊಬ್ಬ ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆಯಾಗಲಿದ್ದಾನೆ. ವಿವಾಹ ಶಾಸ್ತ್ರಗಳು ಆರಂಭವಾಗಿದ್ದು, ಇಂದು ಭಾನುವಾರ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ವಿವಾಹ ನಡೆಯಲಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಈ ಅಪರೂಪದ ವಿವಾಹ ನಡೆಯುತ್ತಿದ್ದು, ಡಾ.ಯತೀಶ ಹಾಗೂ ಡಾ. ಅಪೂರ್ವ ಅವರು ಡಾ.ಯತೋಶ ಅವರ ತಂದೆಯ ಮೇಣದ ಪ್ರತಿಮೆ ಮುಂದೆ ಹೊಸ … Continued