ಬೆಳಗಾವಿ: ಶರದ್ ಪವಾರ್ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ನವರು
ಬೆಳಗಾವಿ : ಎಂಇಎಸ್ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್ನ ಅಮೃತ್ … Continued