ಮಂಗಳೂರು: ಬಿಎಂಡಬ್ಲ್ಯು ಕಾರ್‌ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯ ಮಿದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯ ಮಿದುಳು ಹದಿಮೂರು ದಿನಗಳ ಜೀವನ್ಮರಣ ಹೋರಾಟದಲ್ಲಿ ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಆಕೆಯ ಕುಟುಂಬಸ್ಥರು ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಏಪ್ರಿಲ್ 19ರಂದು ಮಂಗಳೂರಿನ ಬಳ್ಳಾಲ್ ಭಾಗ್‌ನಲ್ಲಿ ಮದ್ಯದ ಅಮಲಿನಲ್ಲಿ ವೇಗವಾಗಿ ಬಿಎಂಡಬ್ಲೂ ಕಾರು ಚಲಾಯಿಸಿಕೊಂಡು ಬಂದು ಡಿವೈಡರ್ ಮೇಲೆ ಕಾರು ಹಾರಿಸಿ, ಇನ್ನೊಂದು ರಸ್ತೆಯಲ್ಲಿ … Continued