ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ ಬೋಟ್ ಮಗುಚಿ ರೇಮಂಡ್ ಗ್ರೂಪ್ ಅಧ್ಯಕ್ಷ ಗೌತಮ್ ಸಿಂಘಾನಿಯಾಗೆ ಗಾಯ

ನವದೆಹಲಿ:ಮಾಲ್ಡೀವ್ಸ್‌ನಲ್ಲಿ ಶುಕ್ರವಾರ ನಡೆದ ವೇಗದ ದೋಣಿ (Speedboat) ಅಪಘಾತದಲ್ಲಿ ರೇಮಂಡ್ ಗ್ರೂಪ್ ಅಧ್ಯಕ್ಷ ಗೌತಮ್ ಸಿಂಘಾನಿಯಾ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ದೋಣಿ ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸಿಂಘಾನಿಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಅವರು ಮುಂಬೈಗೆ ಮರಳಿದ್ದಾರೆ ಎಂದು ಅವರ ವಕ್ತಾರರು ತಿಳಿಸಿದ್ದಾರೆ. “ದುರದೃಷ್ಟವಶಾತ್ ನಡೆದ … Continued

ತಂದೆ ಅಲಿ ಖಮೇನಿ ಹತರಾದ ದಾಳಿಯಲ್ಲೇ ಪುತ್ರ, ಇರಾನಿನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಗೂ ಗಾಯ: ವರದಿ

ಫೆಬ್ರವರಿ 28 ರಂದು ನಡೆದ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ಮೃತಪಟ್ಟಿದ್ದು, ಅದೇ ದಾಳಿಯಲ್ಲಿ ಅವರ ಪುತ್ರ ಹಾಗೂ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಕೂಡ ಗಾಯಗೊಂಡಿದ್ದಾರೆ ಎಂದು ಸೈಪ್ರಸ್‌ನಲ್ಲಿರುವ ಇರಾನ್ ರಾಯಭಾರಿ ಬುಧವಾರ ‘ದಿ ಗಾರ್ಡಿಯನ್’ ಪತ್ರಿಕೆಗೆ ತಿಳಿಸಿದ್ದಾರೆ. ರಾಯಭಾರಿ ಅಲಿರೆಜಾ ಸಲೇರಿಯನ್ ಮಾತನಾಡಿ, “ಬಾಂಬ್ ದಾಳಿ ನಡೆದ … Continued

ಬಳ್ಳಾರಿ | ಹಾಸ್ಟೇಲಿನಲ್ಲಿ ರಾಡ್‌ನಿಂದ ಹಲ್ಲೆ ಮಾಡಿದ ವಿದ್ಯಾರ್ಥಿ ; ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

ಬಳ್ಳಾರಿ : ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಶನಿವಾರ ತಡರಾತ್ರಿ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ನಂತರ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಇತರ ಏಳು ಜನ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಲೆಯಲ್ಲಿ ನಡೆದ ಸಣ್ಣಪುಟ್ಟ ವಿವಾದದ ನಂತರ ಹಾಸ್ಟೆಲಿನ ಬೆಡ್ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಾಸ್ಟೆಲ್ ವಾರ್ಡನ್ … Continued

ಮೈ ಜುಂ ಎನ್ನುವ ವೀಡಿಯೊ..| ಮುಂಬೈ : ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳು ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

 ಮುಂಬೈ: ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳು ಸ್ಫೋಟ; ಇಬ್ಬರಿಗೆ ಗಂಭೀರ ಗಾಯ ಮುಂಬೈ: ಮುಂಬೈನ ಗೋರೆಗಾಂವ್ ಪ್ರದೇಶದ ಬಹುಮಹಡಿ ಕಟ್ಟಡವೊಂದರ ಲಿಫ್ಟ್‌ನಲ್ಲಿ ಅನಿಲ ತುಂಬಿದ ಬಲೂನ್‌ಗಳ ಕಟ್ಟು ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆಯು ಫೆಬ್ರವರಿ … Continued

ಹುಬ್ಬಳ್ಳಿ | ಮನೆ ಹಂಚಿಕೆ ಸಮಾರಂಭ : ಕಟೌಟ್ ಕುಸಿದು ಬಿದ್ದು ಮೂವರಿಗೆ ಗಾಯ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಮೊದಲು ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲುವೇದಿಕೆಯ ಪಕ್ಕದಲ್ಲೇ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿತ್ತು. ಈ ಕಟೌಟ್ ಗಾಳಿಗೆ ಸಿಲುಕಿ ನಿಯಂತ್ರಣ ತಪ್ಪಿ ಜನರ ಮೇಲೆ ಬಿದ್ದಿದೆ. ಕಟೌಟ್ … Continued

ಹಂಪಿ: ಬೆಟ್ಟ ಹತ್ತುವಾಗ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಫ್ರೆಂಚ್ ಪ್ರವಾಸಿಗ ಎರಡು ದಿನಗಳ ಬಳಿಕ ಪತ್ತೆ

ಹೊಸಪೇಟೆ: ವಿಶ್ವವಿಖ್ಯಾತ ಯುನೆಸ್ಕೋ ಪರಂಪರೆ ತಾಣವಾದ ಹಂಪಿಯಲ್ಲಿ ಬೆಟ್ಟ ಹತ್ತಲು ಪ್ರಯತ್ನಿಸುತ್ತಿದ್ದ ಫ್ರೆಂಚ್ ಪ್ರವಾಸಿಗರೊಬ್ಬರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುಮಾರು ಎರಡು ದಿನಗಳ ಕಾಲ ಜನರಿಲ್ಲದ ನಿರ್ಜನ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 52 ವರ್ಷದ ಪ್ರವಾಸಿಗನನ್ನು ಸ್ಥಳೀಯ ರೈತರು ಮತ್ತು ಅಧಿಕಾರಿಗಳು ರಕ್ಷಿಸಿದ್ದಾರೆ. ಗಾಯಾಳು ಪ್ರವಾಸಿಗ ಪ್ರಸ್ತುತ ಕೊಪ್ಪಳ ಜಿಲ್ಲಾ … Continued

ಮೈ ಜುಂ ಎನ್ನುವ ವೀಡಿಯೊ..| ಅರಣ್ಯ ಸಿಬ್ಬಂದಿ ಮೇಲೆ ಕಾಡುಹಂದಿ ಭೀಕರ ದಾಳಿ ; ಗಂಭೀರ ಗಾಯ

ಬದೌನ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಸಿರ್ಸೌಲಿ ಗ್ರಾಮದಲ್ಲಿ ಕಾಡುಹಂದಿಯೊಂದನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ತಂಡದ ಮೇಲೆ ಹಂದಿ ದಿಢೀರ್ ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬದೌನ್ ಜಿಲ್ಲೆಯ ಉಝಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸೌಲಿ ಗ್ರಾಮದ ಕೃಷಿ ಜಮೀನುಗಳಲ್ಲಿ ಕಳೆದ ಕೆಲವು ದಿನಗಳಿಂದ ಕಾಡುಹಂದಿಯೊಂದು ಸುತ್ತಾಡುತ್ತಿದ್ದು, … Continued

ಹಾದಿ ಹತ್ಯೆಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಬಾಂಗ್ಲಾದೇಶದ ಮತ್ತೊಬ್ಬ ವಿದ್ಯಾರ್ಥಿ ನಾಯಕನ ತಲೆಗೆ ಗುಂಡೇಟು

ಢಾಕಾ/ಖುಲ್ನಾ: ಬಾಂಗ್ಲಾದೇಶದಲ್ಲಿ ರಾಜಕೀಯ ಸಂಘರ್ಷ ತಾರಕಕ್ಕೇರಿದ್ದು, ವಿದ್ಯಾರ್ಥಿ ನಾಯಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯ ಬೆನ್ನಲ್ಲೇ ಸೋಮವಾರ ಖುಲ್ನಾದಲ್ಲಿ ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) ಹಿರಿಯ ಕಾರ್ಮಿಕ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ತಿಂಗಳಲ್ಲೇ ನಡೆದ ಎರಡನೇ ಹೈ-ಪ್ರೊಫೈಲ್ ಶೂಟೌಟ್ ಇದಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಷನಲ್ ಸಿಟಿಜನ್ಸ್ ಪಾರ್ಟಿಯ (NCP) … Continued

ಕಾರು ಅಪಘಾತ ; ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿಗೆ ಗಾಯ

ಮುಂಬೈ: ಖ್ಯಾತ ಬಾಲಿವುಡ್ ನಟಿ ನೋರಾ ಫತೇಹಿ ಅವರು ಪ್ರಯಾಣಿಸುತ್ತಿದ್ದ ಕಾರು ಮುಂಬೈನಲ್ಲಿ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಸನ್‌ಬರ್ನ್ ಫೆಸ್ಟಿವಲ್‌ಗೆ ತೆರಳುತ್ತಿದ್ದಾಗ, ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿದ್ದ ಚಾಲಕನೊಬ್ಬ ಚಲಾಯಿಸುತ್ತಿದ್ದ ವಾಹನವು ನೋರಾ … Continued

ಸ್ನೇಹಿತರ ಜೊತೆ ಪಾರ್ಟಿ: ಪೊಲೀಸರು ಬಂದಿದ್ದಕ್ಕೆ ಹೆದರಿ ತಪ್ಪಿಸಿಕೊಳ್ಳುವಾಗ ಬಾಲ್ಕನಿಯಿಂದ ಬಿದ್ದು ಯುವತಿಗೆ ಗಾಯ

ಬೆಂಗಳೂರು: ನಗರದ ಬ್ರೂಕ್‌ಫೀಲ್ಡ್‌ನಲ್ಲಿರುವ ಹೋಟೆಲ್‌ವೊಂದರ ಬಾಲ್ಕನಿಯಿಂದ ಕೆಳಗೆ ಇಳಿಯಲು ಡ್ರೈನ್‌ಪೈಪ್ (ಕೊಳಾಯಿ) ಬಳಸಲು ಯತ್ನಿಸಿದ 21 ವರ್ಷದ ಯುವತಿಯೊಬ್ಬಳು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ. ಪಾರ್ಟಿಯ ಗದ್ದಲದ ಕುರಿತು ದೂರು ಬಂದ ನಂತರ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದರಿಂದ ಆತಂಕಗೊಂಡ ಯುವತಿ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದ್ದಳು ಎನ್ನಲಾಗಿದೆ. … Continued