ಭಯಾನಕ ವೀಡಿಯೊ…| ಉತ್ಸವದಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ಒಗೆದ ಕೋಪಗೊಂಡ ಆನೆ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಉತ್ಸವದ ವೇಳೆ ಆನೆಯೊಂದು ಕೋಪಗೊಂಡ ನಂತರ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಸೇರಿದಂತೆ ಕನಿಷ್ಠ 17 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುರ್‌ನ ಪುತಿಯಂಗಡಿ ಉತ್ಸವದಲ್ಲಿ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕಾರ್ಯಕ್ರಮದ ದೃಶ್ಯಗಳು ಐದು ಆನೆಗಳು ಉತ್ಸವದಲ್ಲಿ ಪಾಲ್ಗೊಂಡಿರುವುದನ್ನು ತೋರಿಸುತ್ತವೆ. ಆನೆಗಳನ್ನು ಅಲಂಕರಿಸಲಾಗಿದೆ. ಉತ್ಸವದಲ್ಲಿ … Continued

ವೀಡಿಯೊ…| ಭೀಕರ ಅಪಘಾತ : ನಾಲ್ಕೈದು ಪಲ್ಟಿ ಹೊಡೆದ ಶಾಲಾ ಬಸ್ ; ಓರ್ವ ವಿದ್ಯಾರ್ಥಿನಿ ಸಾವು, 14 ಮಂದಿಗೆ ಗಾಯ

ಕಣ್ಣೂರು : ಶಾಲಾ ಬಸ್ ಪಲ್ಟಿಯಾದ ಪರಿಣಾಮ 5 ನೇ ತರಗತಿ ವಿದ್ಯಾರ್ಥಿನಿ ಸಾವಿಗೀಡಾಗಿದ್ದು, 14 ಮಂದಿ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನಲ್ಲಿ ಬುಧವಾರ ನಡೆದಿದೆ. ಕುರುಮತ್ತೂರು ಪಂಚಾಯತದ ಚಿನ್ಮಯ ವಿದ್ಯಾಲಯದ 15 ವಿದ್ಯಾರ್ಥಿಗಳಿದ್ದ ಬಸ್ಸು ಹೆದ್ದಾರಿಗೆ ಹೋಗಲು ಇಳಿಜಾರಿನಲ್ಲಿ ಚಲಿಸುತ್ತಿದ್ದಾಗ ಶ್ರೀಕಂಠಪುರಂನ ವಳಕ್ಕೈ ಎಂಬಲ್ಲಿ ಸಂಜೆ 4 ಗಂಟೆಗೆ ಸುಮಾರಿಗೆ ನಾಲ್ಕೈದು ಸುತ್ತು ಪಲ್ಟಿಯಾಗಿದೆ. … Continued

ವೇದಿಕೆಯಿಂದ ಕೆಳಗೆ ಬಿದ್ದು ಗಾಯಗೊಂಡ ಕಾಂಗ್ರೆಸ್‌ ಶಾಸಕಿ ಸ್ಥಿತಿ ಗಂಭೀರ

ಕೊಚ್ಚಿ: ಕಾರ್ಯಕ್ರಮದ ವೇದಿಕೆಯಿಂದ ಕೆಳಗೆ ಬಿದ್ದು ಕಾಂಗ್ರೆಸ್‌ ಶಾಸಕಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೇರಳದ ಕೊಚ್ಚಿ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆದಿದೆ. ಶಾಸಕಿ ಉಮಾಥಾಮಸ್ ಅವರು ಗಂಭೀರ ಸ್ಥಿತಿಯಲ್ಲಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಚ್ಚಿಯ ಜವಾಹರ್​ಲಾಲ್ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್​ ಶಾಸಕಿ ಉಮಾ ಥಾಮಸ್ ಅಲ್ಲಿಂದ ಕೆಳಗೆ … Continued

ವೀಡಿಯೊ | ವಿಕೆಟ್ ಪಡೆದ ನಂತ್ರ ಸಂಭ್ರಮಿಸುವ ‘ಸ್ಟೈಲ್‌ ನಕಲು’ ಮಾಡಲು ಹೋಗಿ ಗಾಯಗೊಂಡ ಬೌಲರ್ ; ಗೆಲ್ಲಬಹುದಾದ ಪಂದ್ಯ ಸೋತ ನೇಪಾಳ..!

ಬಾಂಗ್ಲಾದೇಶ ವಿರುದ್ಧದ U-19 ಏಷ್ಯಾಕಪ್ ಪಂದ್ಯದಲ್ಲಿ ನೇಪಾಳ ಕ್ರಿಕೆಟ್ ತಂಡದ ಬೌಲರ್ ಯುವರಾಜ ಖತ್ರಿ ಅವರು ವಿಕೆಟ್‌ ಪಡೆದ ಖುಚಿಯಲ್ಲಿ ಚಿತ್ರವಿಚಿತ್ರ ಸಂಭ್ರಮಾಚರಣೆ ಮಾಡಲು ಹೋಗಿ ಗಾಯಗೊಂಡು ಮೈದಾನದಿಂದ ನಿರ್ಗಮಿಸಬೇಕಾಯಿತು. ಇದರಿಂದಾಗಿ ಗೆಲ್ಲುವ ಸ್ಥಿತಿಯಲ್ಲಿದ್ದ ನೇಪಾಳ ಪಂದ್ಯವನ್ನೇ ಸೋಲಬೇಕಾಯಿತು. ಪಂದ್ಯದಲ್ಲಿ ಯುವರಾಜ ಅವರು ನಾಲ್ಕು ವಿಕೆಟ್‌ಗಳನ್ನು ಪಡೆದು ಅದ್ಭುತ ಫಾರ್ಮ್‌ನಲ್ಲಿದ್ದರು ಆದರೆ ಅವರ ಸಂತೋಷವು ಶೀಘ್ರದಲ್ಲೇ … Continued

ಖಾನಾಪುರ ಅರಣ್ಯದಲ್ಲಿ ಕರಡಿ ದಾಳಿಯಿಂದ ತುಂಡಾಯ್ತು ರೈತನ ಕಾಲು

ಬೆಳಗಾವಿ : ಖಾನಾಪುರ ತಾಲೂಕಿನ ಮಾನ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಸೋಮವಾರ ಕರಡಿ ದಾಳಿಯಿಂದ ರೈತನ ಕಾಲು ತುಂಡಾಗಿದೆ. ರೈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾನ ಗ್ರಾಮದ ಸಖಾರಾಮ ಗಾಂವಕರ (62) ದಾಳಿಗೆ ಒಳಗಾದ ರೈತರಾಗಿದ್ದಾರೆ. ಅವರು ಪತ್ನಿಯೊಂದಿಗೆ ಜಾನುವಾರುಗಳ ಸಮೇತ ತಮ್ಮ ಹೊಲಕ್ಕೆ ಹೊರಟಿದ್ದರು. ದಾರಿಯಲ್ಲಿ ಕರಡಿ ಎದುರಾಗಿದೆ. ಅದನ್ನು ಕಂಡ ಸಖಾರಾಮ … Continued

ವೀಡಿಯೊ..| ಕಂಡಕಂಡವರಿಗೆ ತಿವಿದು ಗಾಯಗೊಳಿಸಿದ ಗೂಳಿ ; 15 ಜನರಿಗೆ ಗಾಯ : 3 ತಾಸು ಕಾರ್ಯಾಚರಣೆ ನಂತರ ಸೆರೆ…!

ನವದೆಹಲಿ : ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣದಲ್ಲಿ ಗೂಳಿಗೆ ಜನರು ಭಯಭೀತರಾಗಿದ್ದಾರೆ. ದಾರಿತಪ್ಪಿ ಬಂದ ಗೂಳಿಯೊಂದು ಜನರನ್ನು ಬೆನ್ನಟ್ಟುವುದು, ಕೊಂಬುಗಳಿಂದ ತಿವಿಯುವುದು ಮತ್ತು ಜನರನ್ನು ಎತ್ತಿ ಒಗೆಯುವುದನ್ನು ಮಾಡಿದೆ. ಈ ರೊಚ್ಚಿಗೆದ್ದ ಗೂಳಿ ಕಂಡವರನ್ನೆಲ್ಲ ತಿವಿದಿದ್ದು, ಸುಮಾರು 15 ಜನರನ್ನು ಗಂಭೀರವಾಗಿ ಗಾಯಗೊಳಿಸಿದೆ ಎಂದು ಹೇಳಲಾಗಿದೆ. ಜಲಾಲಾಬಾದ್ ಪಟ್ಟಣದಲ್ಲಿ, ದಟ್ಟಣೆಯ ಮಧ್ಯೆ ಗೂಳಿಯೊಂದು ವ್ಯಕ್ತಿಯನ್ನು ಹಿಂಬಾಲಿಸುತ್ತಿರುವುದು … Continued

ಮುಂಬೈ : ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ; 9 ಮಂದಿಗೆ ಗಾಯ

ಮುಂಬೈ : ಮುಂಬೈನ ಬಾಂದ್ರಾ ರೈಲು ನಿಲ್ದಾಣದ ಒಂದನೇ ಪ್ಲಾಟ್‌ಫಾರ್ಮಿನಲ್ಲಿ ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತ ಉಂಟಾಗಿದ್ದು, 9 ಮಂದಿ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರ ಪ್ರದೇಶದ ಗೋರಖಪುರಕ್ಕೆ ತೆರಳುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕರು ಒಮ್ಮೆಲೆ ನುಗ್ಗಿ ಬಂದಾಗ ಕಾಲ್ತುಳಿತ ಉಂಟಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಹೇಳಿದೆ. ಗಾಯಗೊಂಡ 9 ಮಂದಿಯ ಪೈಕಿ … Continued

ಖಾನಾಪುರ : ಮುಂಡವಾಡದಲ್ಲಿ ವ್ಯಕ್ತಿ ಮೇಲೆ ಕರಡಿ ದಾಳಿ

ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಮುಂಡವಾಡ ಗೌಳಿವಾಡದ ರೈತರೊಬ್ಬರ ಮೇಲೆ ಭಾನುವಾರ ಜಮೀನಿಗೆ ತೆರಳುತ್ತಿದ್ದ ವೇಳೆ ಎರಡು ಕರಡಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ವಿನೋದ ಜಾಧವ (46) ಎಂಬವರು ಭಾನುವಾರ ಬೆಳಗ್ಗಿನ ಹೊತ್ತು ಎಂದಿನಂತೆ ತಮ್ಮ ಜಮೀನಿಗೆ ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಕರಡಿಗಳು ದಾಳಿ ಮಾಡಿವೆ ಎಂದು ಹೇಳಲಾಗಿದೆ. ಅವರು ಗಾಯಗೊಂಡ … Continued

ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಚಿರತೆ ನುಗ್ಗಿದ್ದು, ಮನೆಯೊಳಗೆ ಅಡಗಿ ಕುಳಿತದೆ. ಅದು ಇಬ್ಬರ ಮೇಲೆ ದಾಳಿ ನಡೆಸಿದ್ದು, ಒಬ್ಬರಿಗೆ ಗಂಭೀರವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮದ್ಯಾಹ್ನ 4 ಗಂಟೆ ಸುಮಾರಿಗೆ ಬಾಡದ ಮಾದರಿ ರಸ್ತೆ ಬಳಿ … Continued