ಆಸ್ಪತ್ರೆಯಿಂದ ವೀಲ್‌ಚೇರ್‌ನಲ್ಲಿಯೇ ಹೊರಬಂದ ಮಮತಾ

ಕೊಲ್ಕತ್ತಾ: ಎರಡು ದಿನಗಳ ಹಿಂದೆ ನಂದಿಗ್ರಾಮದಲ್ಲಿ ಗಾಯಗೊಂಡು ಎಸ್‌ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ವೀಲ್ ಚೇರ್ ನಲ್ಲಿಯೇಅವರು ಹೊರ ಬಂದಿದ್ದಾರೆ. ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಕಳೆದ ಬುಧವಾರ ನಂದಿಗ್ರಾಮದಲ್ಲಿ ನಡೆದ … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued