ಕಾರವಾರ : ನೌಕಾಪಡೆಯ ಸಬ್‌ಮರಿನ್‌ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚಾರ

ಕಾರವಾರ: ಭಾರತೀಯ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದಲ್ಲಿ ನೌಕಾಪಡೆಯ ‘ಐಎನ್ಎಸ್ ವಾಗ್ಶೀರ್’ (INS Vaghsheer) ಸಬ್‌ಮರಿನ್‌ನಲ್ಲಿ (ಜಲಾಂತರ್ಗಾಮಿ) ಸಮುದ್ರದ ಆಳಕ್ಕೆ ಇಳಿಯುವ ಮೂಲಕ ಐತಿಹಾಸಿಕ ಸಾಹಸ ಮೆರೆದಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ನಂತರ ಸಬ್‌ಮರಿನ್‌ನಲ್ಲಿ ಪಯಣಿಸಿದ ಎರಡನೇ ರಾಷ್ಟ್ರಪತಿ ಎಂಬ … Continued