ಭಾರತದ ನೌಕಾಪಡೆಗೆ ಕ್ಷಿಪಣಿ ವಿಧ್ವಂಸಕ ಯುದ್ಧನೌಕೆ ಐಎನ್​ಎಸ್​ ವಿಶಾಖಪಟ್ಟಂ ಸೇರ್ಪಡೆ

ಮುಂಬೈ: ದೇಶದ ಮೊದಲ ಮೊದಲ ರಹಸ್ಯ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ನೌಕೆ ಐಎನ್​ಎಸ್​ ವಿಶಾಖಪಟ್ಟಣಂ ಅನ್ನು ಇಂದು (ಭಾನುವಾರ) ಭಾರತೀಯ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ನೌಕೆಯನ್ನು ಇಂದು ರಾಷ್ಟ್ರಕ್ಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಮುಂಬೈನ ನೌಕಾನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೌಕಾಪಡೆಗೆ ಐಎನ್ಎಸ್ ವಿಶಾಖಪಟ್ಟಣಂ ಅನ್ನು ಅಧಿಕೃತವಾಗಿ ನಿಯೋಜಿಸುವ ಮೂಲಕ, ನೌಕೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. … Continued