ಕುಂದಾಪುರ: ಅರಶಿಣಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ನೀರು ಪಾಲಾದ ಯುವಕ

ಉಡುಪಿ : ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ. ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತಕುಮಾರ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಈತ ಅರಶಿನಗುಂಡಿ ಜಲಪಾತ ನೊಡಲು ತೆರಳಿದ್ದರು. ಬಂಡೆಕಲ್ಲಿನ … Continued