ಮೊಬೈಲ್ ತಯಾರಕರಿಗೆ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ

ನವದೆಹಲಿ:ಮೊಬೈಲ್ ತಯಾರಕರಿಗೆ ‘ಸಂಚಾರ ಸಾಥಿ’ (Sanchar Saathi) ಆ್ಯಪ್ ಅನ್ನು ಕಡ್ಡಾಯವಾಗಿ ಮೊದಲೇ ಅಳವಡಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂಪಡೆದಿದೆ. ಬುಧವಾರ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ, ಕೇಂದ್ರ ಸಂವಹನ ಮತ್ತು ಈಶಾನ್ಯ ಪ್ರಾಂತ್ಯಗಳ ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಸಾರ್ವಜನಿಕರ ಸಲಹೆ ಮತ್ತು ಪ್ರತಿಕ್ರಿಯೆಗಳ ಆಧಾರದ ಮೇಲೆ ಪ್ಲಾಟ್‌ಫಾರ್ಮ್‌ನ ನಿಯಮಗಳನ್ನು ತಿದ್ದುಪಡಿ … Continued

ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಕೆತ್ತನೆಯ ವಿಗ್ರಹ ಆಯ್ಕೆ

ಬೆಂಗಳೂರು : ಕರ್ನಾಟಕದ ಖ್ಯಾತ ಶಿಲ್ಪಿ ಅರುಣ ಯೋಗಿರಾಜ ಅವರು ಕೆತ್ತಿರುವ ರಾಮಲಲ್ಲಾ ವಿಗ್ರಹವು ಅಯೋಧ್ಯೆಯಲ್ಲಿನ ಭವ್ಯವಾದ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ ಎಂದು ಬಿಜೆಪಿ ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ. ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರವನ್ನು ಉದ್ಘಾಟಿಸಲಿದ್ದಾರೆ. ‘ಎಕ್ಸ್’ ನಲ್ಲಿ … Continued