ಮದ್ಯ ಸೇವಿಸಿ ಮೃತಪಟ್ಟರೆ ವಿಮಾ ಪರಿಹಾರ ಸಿಗುವುದಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವ ದೆಹಲಿ: ವಿಪರೀತ ಮದ್ಯಪಾನದಿಂದಾಗಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಮಾ ಪರಿಹಾರ ಪಡೆಯಲು ಅರ್ಹತೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಂ. ಶಾಂತನಗೌಡರ್ ಮತ್ತು ವಿನೀತ್ ಸರನ್ ಅವರಿದ್ದ ನ್ಯಾಯಪೀಠವು ರಾಜ್ಯ ಗ್ರಾಹಕ ವೇದಿಕೆ ಮತ್ತು ರಾಷ್ಟ್ರೀಯ ಗ್ರಾಹಕ ವೇದಿಕೆಯ ಏಕಕಾಲದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಿಮಾಚಲ ಪ್ರದೇಶದ ಕುಟುಂಬವೊಂದರ … Continued

ಕೊವಿಡ್‌ ಲಸಿಕೆ: ಅಡ್ಡಪರಿಣಾಮಗಳಿಗೆ ಯೌವುದೇ ವಿಮೆ ಸೌಲಭ್ಯವಿಲ್ಲ

ನವ ದೆಹಲಿ: ಸಿಒವಿಐಡಿ -19 ಲಸಿಕೆ ಪಡೆದವರಿಗೆ ಯಾವುದೇ ಅಡ್ಡಪರಿಣಾಮಗಳು ಅಥವಾ ಚುಚ್ಚುಮದ್ದಿನಿಂದ ಉಂಟಾಗಬಹುದಾದ ವೈದ್ಯಕೀಯ ತೊಂದರೆಗಳ ವಿರುದ್ಧ ವಿಮೆ ಸೌಲಭ್ಯವಿಲ್ಲ ಎಂದು ರಾಜ್ಯಸಭೆಗೆ ಮಂಗಳವಾರ ತಿಳಿಸಲಾಗಿದೆ. ಕೊವಿಡ್‌-19 ಲಸಿಕೆ ಫಲಾನುಭವಿಗಳಿಗೆ ಲಸಿಕೆ ಪಡೆಯವುದು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದೆ. ಲಸಿಕೆಗಳೊಂದಿಗೆ ನಿರ್ವಹಿಸುವ / ನಿರ್ವಹಿಸಬೇಕಾದವರಿಗೆ ಯಾವುದೇ ರೀತಿಯ ಅಡ್ಡಪರಿಣಾಮಗಳು ಅಥವಾ ವೈದ್ಯಕೀಯ ತೊಡಕುಗಳ ವಿರುದ್ಧ ವಿಮೆ ಮಾಡಲಾಗಿದೆಯೇ … Continued