ಅಲ್-ಖೈದಾ ಭಯೋತ್ಪಾದನಾ ಜಾಲ ಭೇದಿಸಿದ ಪೊಲೀಸರು; 14 ಮಂದಿ ಬಂಧನ

ನವದೆಹಲಿ : ಭಾರತದಲ್ಲೇ ಪ್ರತ್ಯೇಕ ಮುಸ್ಲಿಂ ರಾಜ್ಯ ಸ್ಥಾಪನೆ ಉದ್ದೇಶ ಹೊಂದಿದ್ದ 14 ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ ಖೈದಾ ಪ್ರೇರಿತ ಭಯೋತ್ಪಾದನಾ ಘಟಕ ಭೇದಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಪ್ತಚರ ಮಾಹಿತಿ ಪಡೆದ ನಂತರ, ವಿವಿಧ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂಬಂಧ ಜಾರ್ಖಂಡ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದ … Continued