ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ  ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued

ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು

ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ​, ವಿಜಯ ಅಣ್ಣಿಗೇರಿ​ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued